ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕೋವಿಡ್-19 ಮೂಲ ಪತ್ತೆ ಹಚ್ಚಲು ಚೀನಾದ ವುಹಾನ್ ಗೆ ಆಗಮಿಸಿದ ವಿಶ್ವ ಆರೋಗ್ಯ ಸಂಸ್ಥೆ (WHO) ತಂಡ

Shwetha by Shwetha
January 15, 2021
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Who team
Share on FacebookShare on TwitterShare on WhatsappShare on Telegram

ಕೋವಿಡ್-19 ಮೂಲ ಪತ್ತೆ ಹಚ್ಚಲು ಚೀನಾದ ವುಹಾನ್ ಗೆ ಆಗಮಿಸಿದ ವಿಶ್ವ ಆರೋಗ್ಯ ಸಂಸ್ಥೆ (WHO) ತಂಡ

ವುಹಾನ್, ಜನವರಿ15: ವಿಶ್ವ ಆರೋಗ್ಯ ಸಂಸ್ಥೆ (WHO) ತಜ್ಞರ ತಂಡವು ಚೀನಾದ ವುಹಾನ್ ಗೆ ಗುರುವಾರ ಆಗಮಿಸಿದೆ. ಅಲ್ಲಿ ಕೊರೋನವೈರಸ್ ಸಾಂಕ್ರಾಮಿಕದ ಮೂಲದ ಬಗ್ಗೆ ಸೂಕ್ಷ್ಮ ತನಿಖೆ ನಡೆಸಲಿದೆ.

Related posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026
ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

March 4, 2026

ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665
Who team

ಕೋವಿಡ್-19 ಸೋಂಕಿನ ಸೃಷ್ಟಿಗೆ ಕಾರಣ ಏನು? ಅದು ಎಲ್ಲಿಂದ ಉಗಮವಾಯಿತು ಎಂದು ತಿಳಿದುಕೊಳ್ಳುವುದು ಈ ತಜ್ಞರ ತಂಡದ ಗುರಿಯಾಗಿದೆ.

ಆದರೆ ವೈರಸ್‌ನ ಮೂಲವನ್ನು ಪತ್ತೆ ಹಚ್ಚಲು‌ ಬಹಳಷ್ಟು ವರ್ಷಗಳು ಬೇಕಾಗಬಹುದು ಮತ್ತು ಚೀನಾಕ್ಕೆ ಮುಜುಗರ‌ ಸನ್ನಿವೇಶವನ್ನು ತಡೆಯಲು ಅನಿಶ್ಚಿತ ಫಲಿತಾಂಶ ನಿರೀಕ್ಷಿಸಬಹುದು ಎಂಬುದು ಇತರ ದೇಶಗಳ ಆರೋಗ್ಯ ಅಧಿಕಾರಿಗಳ ಅಭಿಪ್ರಾಯವಾಗಿದೆ.

ವಿಶ್ವ ಆರೋಗ್ಯ ಸಂಸ್ಥೆ ವುಹಾನ್‌ಗೆ ಕಳುಹಿಸಿದ ತಂಡವನ್ನು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಸರ್ಕಾರವು ಹಲವು ತಿಂಗಳುಗಳ ರಾಜತಾಂತ್ರಿಕ ಭಿನ್ನಾಭಿಪ್ರಾಯಗಳ ನಂತರ ಅಂಗೀಕರಿಸಿದೆ.

2019 ರ ಉತ್ತರಾರ್ಧದಿಂದ 1.9 ದಶಲಕ್ಷಕ್ಕೂ ಹೆಚ್ಚು ಜನರನ್ನು ಕೊಂದ ವೈರಸ್, ಬಾವಲಿಗಳು ಅಥವಾ ಇತರ ಪ್ರಾಣಿಗಳಿಂದ ಮನುಷ್ಯರಿಗೆ ಹರಡಿದೆ ಎಂದು ವಿಜ್ಞಾನಿಗಳು ಶಂಕಿಸಿದ್ದಾರೆ.‌ ಚೀನಾದಲ್ಲಿರುವ ಕಮ್ಯುನಿಸ್ಟ್ ಪಕ್ಷವು ರೋಗವನ್ನು ಹರಡಲು ಅವಕಾಶ ಮಾಡಿಕೊಟ್ಟಿದೆ ಎಂದು ಜಗತ್ತೇ ಹೇಳುತ್ತಿದ್ದರೆ, ಈ ವೈರಸ್ ವಿದೇಶದಿಂದ ಬಂದಿದೆ, ಬಹುಶಃ ಆಮದು ಮಾಡಿದ ಸಮುದ್ರಾಹಾರದಿಂದ ಬಂದಿರಬಹುದು ಎಂದು ಚೀನಾ ಹೇಳುತ್ತಿದೆ. ಆದರೆ ಅಂತರರಾಷ್ಟ್ರೀಯ ವಿಜ್ಞಾನಿಗಳು ಇದನ್ನು ತಿರಸ್ಕರಿಸಿದ್ದಾರೆ.

ಗುರುವಾರ ಹದಿನೈದು ತಂಡದ ಸದಸ್ಯರು ವುಹಾನ್‌ಗೆ ಆಗಮಿಸಬೇಕಿತ್ತು, ಆದರೆ ಸಿಂಗಾಪುರದಿಂದ ಹೊರಡುವ ಮೊದಲು ತಂಡದ ಇಬ್ಬರು ಸದಸ್ಯರಿಗೆ ಕೊರೋನವೈರಸ್ ಸೋಂಕು ದೃಢಪಟ್ಟಿದ್ದು, ಅಲ್ಲಿ ಅವರನ್ನು ಮರುಪರಿಶೀಲಿಸಲಾಗುತ್ತಿದೆ ಎಂದು ಡಬ್ಲ್ಯುಎಚ್‌ಒ ಟ್ವಿಟರ್‌ ಪ್ರಕಟಣೆಯಲ್ಲಿ ತಿಳಿಸಿದೆ.

ಕೊವಾಕ್ಸಿನ್ ಮತ್ತು ‌ಕೋವಿಶೀಲ್ಡ್ ಲಸಿಕೆಗಳು ಸುರಕ್ಷಿತವಾಗಿದೆ – ಐವಿಎಂಆರ್‌

ತಂಡದ ಉಳಿದವರು ವುಹಾನ್ ವಿಮಾನ ನಿಲ್ದಾಣಕ್ಕೆ ಸಂಪೂರ್ಣ ಮುಂಜಾಗ್ರತಾ ಕ್ರಮಗಳೊಂದಿಗೆ ಬಂದಿಳಿದರು . ಮಾಸ್ಕ್ ಧರಿಸಿದ ಸಂಶೋಧಕರಿಗೆ ವಿಮಾನ ನಿಲ್ದಾಣದ ಸಿಬ್ಬಂದಿಗಳು ಮಾಸ್ಕ್, ಕನ್ನಡಕಗಳು ಮತ್ತು ಪೂರ್ಣ ಬಾಡಿ ಸೂಟ್‌ಗಳನ್ನು ಒಳಗೊಂಡಂತೆ ಸಂಪೂರ್ಣ ರಕ್ಷಣಾತ್ಮಕ ಸಾಧನಗಳನ್ನು ನೀಡಿ ಸ್ವಾಗತಿಸಿದರು.
ಅವರು ಎರಡು ವಾರಗಳ ಕ್ವಾರಂಟೈನ್ ಹಾಗೂ ಗಂಟಲು ಸ್ವ್ಯಾಬ್ ಪರೀಕ್ಷೆ ಮತ್ತು ಕೋವಿಡ್-19 ಗಾಗಿ ಪ್ರತಿಕಾಯ ಪರೀಕ್ಷೆಗೆ ಒಳಗಾಗಲಿದ್ದಾರೆ. ಅವರು ಕ್ವಾರಂಟೈನ್ ನಲ್ಲಿರುವಾಗ ವೀಡಿಯೊ ಕಾನ್ಫರೆನ್ಸ್ ಮೂಲಕ ಚೀನೀ ತಜ್ಞರೊಂದಿಗೆ ಕೆಲಸ ಮಾಡಲು ಪ್ರಾರಂಭಿಸಲಿದ್ದಾರೆ.

ಈ ತಂಡವು ಯುನೈಟೆಡ್ ಸ್ಟೇಟ್ಸ್, ಆಸ್ಟ್ರೇಲಿಯಾ, ಜರ್ಮನಿ, ಜಪಾನ್, ಬ್ರಿಟನ್, ರಷ್ಯಾ, ನೆದರ್ಲ್ಯಾಂಡ್ಸ್, ಕತಾರ್ ಮತ್ತು ವಿಯೆಟ್ನಾಂನ ವೈರಸ್ ಮತ್ತು ಇತರ ತಜ್ಞರನ್ನು ಒಳಗೊಂಡಿದೆ.

ಸರ್ಕಾರದ ವಕ್ತಾರರು ಈ ವಾರ ಅವರು ಚೀನಾದ ವಿಜ್ಞಾನಿಗಳೊಂದಿಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ. ಆದರೆ ಸಾಕ್ಷ್ಯಗಳನ್ನು ಸಂಗ್ರಹಿಸಲು ಅವರಿಗೆ ಅವಕಾಶವಿದೆಯೇ ಎಂಬ ಬಗ್ಗೆ ಯಾವುದೇ ಸೂಚನೆ ನೀಡಿಲ್ಲ.

ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665
Wuhan

ಜಾಗತಿಕ ಆರ್ಥಿಕತೆಯ ಕುಸಿತಕ್ಕೆ ಕಾರಣವಾದ ಕೋವಿಡ್-19 ವೈರಸ್ ಹರಡಲು ಚೀನಾ ಕಾರಣ ಎಂದು ಟ್ರಂಪ್ ಆಡಳಿತವು ದೂಷಿಸಿತು.
ಚೀನಾದ ಸ್ವತಂತ್ರ ವಿಚಾರಣೆಗಾಗಿ ಆಸ್ಟ್ರೇಲಿಯಾ ಏಪ್ರಿಲ್‌ನಲ್ಲಿ ಕರೆ ನೀಡಿದ ನಂತರ, ಚೀನಾ ಆಸ್ಟ್ರೇಲಿಯಾದ ಗೋಮಾಂಸ, ವೈನ್ ಮತ್ತು ಇತರ ಸರಕುಗಳ ಆಮದನ್ನು ನಿರ್ಬಂಧಿಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿತು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಮೊಟ್ಟೆಗಳ ಸೇವನೆಯಿಂದ ಮೂತ್ರಪಿಂಡ (ಕಿಡ್ನಿ) ತೊಂದರೆhttps://t.co/f1WeQRvdL9

— Saaksha TV (@SaakshaTv) January 12, 2021

ಎಷ್ಟು ಮೊತ್ತಕ್ಕಿಂತ ಹೆಚ್ಚಿನ ಆಭರಣ ಖರೀದಿಗೆ ಪ್ಯಾನ್ / ಆಧಾರ್ ದಾಖಲೆ ಕಡ್ಡಾಯ ? – ಇಲ್ಲಿದೆ ಮಾಹಿತಿhttps://t.co/CrjHYzvDzK

— Saaksha TV (@SaakshaTv) January 12, 2021

Tags: WHO teamWuhan
ShareTweetSendShare
Join us on:

Related Posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram