ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕೋವಿಡ್-19 ಮೂಲ ಪತ್ತೆ ಹಚ್ಚಲು ಚೀನಾದ ವುಹಾನ್ ಗೆ ಆಗಮಿಸಿದ ವಿಶ್ವ ಆರೋಗ್ಯ ಸಂಸ್ಥೆ (WHO) ತಂಡ

Shwetha by Shwetha
January 15, 2021
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Who team
Share on FacebookShare on TwitterShare on WhatsappShare on Telegram

ಕೋವಿಡ್-19 ಮೂಲ ಪತ್ತೆ ಹಚ್ಚಲು ಚೀನಾದ ವುಹಾನ್ ಗೆ ಆಗಮಿಸಿದ ವಿಶ್ವ ಆರೋಗ್ಯ ಸಂಸ್ಥೆ (WHO) ತಂಡ

ವುಹಾನ್, ಜನವರಿ15: ವಿಶ್ವ ಆರೋಗ್ಯ ಸಂಸ್ಥೆ (WHO) ತಜ್ಞರ ತಂಡವು ಚೀನಾದ ವುಹಾನ್ ಗೆ ಗುರುವಾರ ಆಗಮಿಸಿದೆ. ಅಲ್ಲಿ ಕೊರೋನವೈರಸ್ ಸಾಂಕ್ರಾಮಿಕದ ಮೂಲದ ಬಗ್ಗೆ ಸೂಕ್ಷ್ಮ ತನಿಖೆ ನಡೆಸಲಿದೆ.

Related posts

ಮಗನ ಪಟ್ಟಾಭಿಷೇಕಕ್ಕಾಗಿ ಹಿರಿಯ ನಾಯಕರ ರಾಜಕೀಯ ಜೀವನ ಬಲಿ: ಕರ್ನಾಟಕದ ರಾಜಕೀಯ ಹೊಲಸು ಮಾಡಿದ್ದೇ ಸಿದ್ದರಾಮಯ್ಯ- ಪ್ರತಾಪ ಸಿಂಹ

ಮಗನ ಪಟ್ಟಾಭಿಷೇಕಕ್ಕಾಗಿ ಹಿರಿಯ ನಾಯಕರ ರಾಜಕೀಯ ಜೀವನ ಬಲಿ: ಕರ್ನಾಟಕದ ರಾಜಕೀಯ ಹೊಲಸು ಮಾಡಿದ್ದೇ ಸಿದ್ದರಾಮಯ್ಯ- ಪ್ರತಾಪ ಸಿಂಹ

August 8, 2026
ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (08-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

August 8, 2026

ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665
Who team

ಕೋವಿಡ್-19 ಸೋಂಕಿನ ಸೃಷ್ಟಿಗೆ ಕಾರಣ ಏನು? ಅದು ಎಲ್ಲಿಂದ ಉಗಮವಾಯಿತು ಎಂದು ತಿಳಿದುಕೊಳ್ಳುವುದು ಈ ತಜ್ಞರ ತಂಡದ ಗುರಿಯಾಗಿದೆ.

ಆದರೆ ವೈರಸ್‌ನ ಮೂಲವನ್ನು ಪತ್ತೆ ಹಚ್ಚಲು‌ ಬಹಳಷ್ಟು ವರ್ಷಗಳು ಬೇಕಾಗಬಹುದು ಮತ್ತು ಚೀನಾಕ್ಕೆ ಮುಜುಗರ‌ ಸನ್ನಿವೇಶವನ್ನು ತಡೆಯಲು ಅನಿಶ್ಚಿತ ಫಲಿತಾಂಶ ನಿರೀಕ್ಷಿಸಬಹುದು ಎಂಬುದು ಇತರ ದೇಶಗಳ ಆರೋಗ್ಯ ಅಧಿಕಾರಿಗಳ ಅಭಿಪ್ರಾಯವಾಗಿದೆ.

ವಿಶ್ವ ಆರೋಗ್ಯ ಸಂಸ್ಥೆ ವುಹಾನ್‌ಗೆ ಕಳುಹಿಸಿದ ತಂಡವನ್ನು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಸರ್ಕಾರವು ಹಲವು ತಿಂಗಳುಗಳ ರಾಜತಾಂತ್ರಿಕ ಭಿನ್ನಾಭಿಪ್ರಾಯಗಳ ನಂತರ ಅಂಗೀಕರಿಸಿದೆ.

2019 ರ ಉತ್ತರಾರ್ಧದಿಂದ 1.9 ದಶಲಕ್ಷಕ್ಕೂ ಹೆಚ್ಚು ಜನರನ್ನು ಕೊಂದ ವೈರಸ್, ಬಾವಲಿಗಳು ಅಥವಾ ಇತರ ಪ್ರಾಣಿಗಳಿಂದ ಮನುಷ್ಯರಿಗೆ ಹರಡಿದೆ ಎಂದು ವಿಜ್ಞಾನಿಗಳು ಶಂಕಿಸಿದ್ದಾರೆ.‌ ಚೀನಾದಲ್ಲಿರುವ ಕಮ್ಯುನಿಸ್ಟ್ ಪಕ್ಷವು ರೋಗವನ್ನು ಹರಡಲು ಅವಕಾಶ ಮಾಡಿಕೊಟ್ಟಿದೆ ಎಂದು ಜಗತ್ತೇ ಹೇಳುತ್ತಿದ್ದರೆ, ಈ ವೈರಸ್ ವಿದೇಶದಿಂದ ಬಂದಿದೆ, ಬಹುಶಃ ಆಮದು ಮಾಡಿದ ಸಮುದ್ರಾಹಾರದಿಂದ ಬಂದಿರಬಹುದು ಎಂದು ಚೀನಾ ಹೇಳುತ್ತಿದೆ. ಆದರೆ ಅಂತರರಾಷ್ಟ್ರೀಯ ವಿಜ್ಞಾನಿಗಳು ಇದನ್ನು ತಿರಸ್ಕರಿಸಿದ್ದಾರೆ.

ಗುರುವಾರ ಹದಿನೈದು ತಂಡದ ಸದಸ್ಯರು ವುಹಾನ್‌ಗೆ ಆಗಮಿಸಬೇಕಿತ್ತು, ಆದರೆ ಸಿಂಗಾಪುರದಿಂದ ಹೊರಡುವ ಮೊದಲು ತಂಡದ ಇಬ್ಬರು ಸದಸ್ಯರಿಗೆ ಕೊರೋನವೈರಸ್ ಸೋಂಕು ದೃಢಪಟ್ಟಿದ್ದು, ಅಲ್ಲಿ ಅವರನ್ನು ಮರುಪರಿಶೀಲಿಸಲಾಗುತ್ತಿದೆ ಎಂದು ಡಬ್ಲ್ಯುಎಚ್‌ಒ ಟ್ವಿಟರ್‌ ಪ್ರಕಟಣೆಯಲ್ಲಿ ತಿಳಿಸಿದೆ.

ಕೊವಾಕ್ಸಿನ್ ಮತ್ತು ‌ಕೋವಿಶೀಲ್ಡ್ ಲಸಿಕೆಗಳು ಸುರಕ್ಷಿತವಾಗಿದೆ – ಐವಿಎಂಆರ್‌

ತಂಡದ ಉಳಿದವರು ವುಹಾನ್ ವಿಮಾನ ನಿಲ್ದಾಣಕ್ಕೆ ಸಂಪೂರ್ಣ ಮುಂಜಾಗ್ರತಾ ಕ್ರಮಗಳೊಂದಿಗೆ ಬಂದಿಳಿದರು . ಮಾಸ್ಕ್ ಧರಿಸಿದ ಸಂಶೋಧಕರಿಗೆ ವಿಮಾನ ನಿಲ್ದಾಣದ ಸಿಬ್ಬಂದಿಗಳು ಮಾಸ್ಕ್, ಕನ್ನಡಕಗಳು ಮತ್ತು ಪೂರ್ಣ ಬಾಡಿ ಸೂಟ್‌ಗಳನ್ನು ಒಳಗೊಂಡಂತೆ ಸಂಪೂರ್ಣ ರಕ್ಷಣಾತ್ಮಕ ಸಾಧನಗಳನ್ನು ನೀಡಿ ಸ್ವಾಗತಿಸಿದರು.
ಅವರು ಎರಡು ವಾರಗಳ ಕ್ವಾರಂಟೈನ್ ಹಾಗೂ ಗಂಟಲು ಸ್ವ್ಯಾಬ್ ಪರೀಕ್ಷೆ ಮತ್ತು ಕೋವಿಡ್-19 ಗಾಗಿ ಪ್ರತಿಕಾಯ ಪರೀಕ್ಷೆಗೆ ಒಳಗಾಗಲಿದ್ದಾರೆ. ಅವರು ಕ್ವಾರಂಟೈನ್ ನಲ್ಲಿರುವಾಗ ವೀಡಿಯೊ ಕಾನ್ಫರೆನ್ಸ್ ಮೂಲಕ ಚೀನೀ ತಜ್ಞರೊಂದಿಗೆ ಕೆಲಸ ಮಾಡಲು ಪ್ರಾರಂಭಿಸಲಿದ್ದಾರೆ.

ಈ ತಂಡವು ಯುನೈಟೆಡ್ ಸ್ಟೇಟ್ಸ್, ಆಸ್ಟ್ರೇಲಿಯಾ, ಜರ್ಮನಿ, ಜಪಾನ್, ಬ್ರಿಟನ್, ರಷ್ಯಾ, ನೆದರ್ಲ್ಯಾಂಡ್ಸ್, ಕತಾರ್ ಮತ್ತು ವಿಯೆಟ್ನಾಂನ ವೈರಸ್ ಮತ್ತು ಇತರ ತಜ್ಞರನ್ನು ಒಳಗೊಂಡಿದೆ.

ಸರ್ಕಾರದ ವಕ್ತಾರರು ಈ ವಾರ ಅವರು ಚೀನಾದ ವಿಜ್ಞಾನಿಗಳೊಂದಿಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ. ಆದರೆ ಸಾಕ್ಷ್ಯಗಳನ್ನು ಸಂಗ್ರಹಿಸಲು ಅವರಿಗೆ ಅವಕಾಶವಿದೆಯೇ ಎಂಬ ಬಗ್ಗೆ ಯಾವುದೇ ಸೂಚನೆ ನೀಡಿಲ್ಲ.

ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665
Wuhan

ಜಾಗತಿಕ ಆರ್ಥಿಕತೆಯ ಕುಸಿತಕ್ಕೆ ಕಾರಣವಾದ ಕೋವಿಡ್-19 ವೈರಸ್ ಹರಡಲು ಚೀನಾ ಕಾರಣ ಎಂದು ಟ್ರಂಪ್ ಆಡಳಿತವು ದೂಷಿಸಿತು.
ಚೀನಾದ ಸ್ವತಂತ್ರ ವಿಚಾರಣೆಗಾಗಿ ಆಸ್ಟ್ರೇಲಿಯಾ ಏಪ್ರಿಲ್‌ನಲ್ಲಿ ಕರೆ ನೀಡಿದ ನಂತರ, ಚೀನಾ ಆಸ್ಟ್ರೇಲಿಯಾದ ಗೋಮಾಂಸ, ವೈನ್ ಮತ್ತು ಇತರ ಸರಕುಗಳ ಆಮದನ್ನು ನಿರ್ಬಂಧಿಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿತು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಮೊಟ್ಟೆಗಳ ಸೇವನೆಯಿಂದ ಮೂತ್ರಪಿಂಡ (ಕಿಡ್ನಿ) ತೊಂದರೆhttps://t.co/f1WeQRvdL9

— Saaksha TV (@SaakshaTv) January 12, 2021

ಎಷ್ಟು ಮೊತ್ತಕ್ಕಿಂತ ಹೆಚ್ಚಿನ ಆಭರಣ ಖರೀದಿಗೆ ಪ್ಯಾನ್ / ಆಧಾರ್ ದಾಖಲೆ ಕಡ್ಡಾಯ ? – ಇಲ್ಲಿದೆ ಮಾಹಿತಿhttps://t.co/CrjHYzvDzK

— Saaksha TV (@SaakshaTv) January 12, 2021

Tags: WHO teamWuhan
ShareTweetSendShare
Join us on:

Related Posts

ಮಗನ ಪಟ್ಟಾಭಿಷೇಕಕ್ಕಾಗಿ ಹಿರಿಯ ನಾಯಕರ ರಾಜಕೀಯ ಜೀವನ ಬಲಿ: ಕರ್ನಾಟಕದ ರಾಜಕೀಯ ಹೊಲಸು ಮಾಡಿದ್ದೇ ಸಿದ್ದರಾಮಯ್ಯ- ಪ್ರತಾಪ ಸಿಂಹ

ಮಗನ ಪಟ್ಟಾಭಿಷೇಕಕ್ಕಾಗಿ ಹಿರಿಯ ನಾಯಕರ ರಾಜಕೀಯ ಜೀವನ ಬಲಿ: ಕರ್ನಾಟಕದ ರಾಜಕೀಯ ಹೊಲಸು ಮಾಡಿದ್ದೇ ಸಿದ್ದರಾಮಯ್ಯ- ಪ್ರತಾಪ ಸಿಂಹ

by Shwetha
August 8, 2026
0

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪುತ್ರ ಡಾ ಯತೀಂದ್ರ ಅವರನ್ನು ರಾಜಕೀಯ ನಾಯಕನನ್ನಾಗಿ ರೂಪಿಸಲು ಮೈಸೂರು ಭಾಗದ ಹಿರಿಯ ಕಾಂಗ್ರೆಸ್ ನಾಯಕರ ರಾಜಕೀಯ ಭವಿಷ್ಯವನ್ನೇ...

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (08-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 8, 2026
0

ದಿನ ಭವಿಷ್ಯ: 08-08-2026 ಮೇಷ ರಾಶಿ ಸಾಮಾನ್ಯ ಫಲ: ಇಂದಿನ ದಿನ ನಿಮಗೆ ಕಠಿಣ ಶ್ರಮದ ಅಗತ್ಯವಿದೆ. ಕೈಗೊಂಡ ಕಾರ್ಯಗಳಲ್ಲಿ ಸಣ್ಣ ಪುಟ್ಟ ವಿಳಂಬವಾದರೂ ಅಂತಿಮ ಜಯ...

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

by admin
August 7, 2026
0

    ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು...

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram