ಆರ್ಸಿಬಿ ಹಿಂದಿಯಲ್ಲಿ ಎಕ್ಸ್ ಪೇಜ್ ಓಪನ್ ಮಾಡಿ ಒಂದೆರಡು ಪೋಸ್ಟ್ ಶೇರ್ ಮಾಡುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡ ಪರ ಹೋರಾಟಗಾರರಾದ ರೂಪೇಶ್ ರಾಜಣ್ಣ, ಈ ಸಂಬಂಧ ಟ್ವಿಟ್ ಮಾಡಿ, ನಿಮಗೆ ಬೆಂಬಲ ಕೊಡುತ್ತಿರುವುದು ಬೆಂಗಳೂರು ಅನ್ನುವ ಹೆಸರಿಗೆ. ಕನ್ನಡಿಗರ ಪ್ರೀತಿಯನ್ನು ದುರುಪಯೋಗ ಮಾಡಿಕೊಳ್ಳಬೇಡಿ. ನಿಮ್ಮ ಐಪಿಎಲ್ ಕಪ್ ಹಾಗೂ ಆರ್ಸಿಬಿಗಿಂತಲೂ ನಮಗೆ, ನಮ್ಮ ಕನ್ನಡ, ಕನ್ನಡ ನೆಲದ ಸ್ವಾಭಿಮಾನವೇ ಹೆಚ್ಚು ಎಂದು ಬರೆದುಕೊಂಡಿದ್ದಾರೆ.
ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ
ರಾಜ್ಯ ಸರ್ಕಾರ 2026-27ನೇ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ಹಾಗೂ ಪಾದರಕ್ಷೆಗಳನ್ನು ಒದಗಿಸಲು ₹104 ಕೋಟಿ ಬಿಡುಗಡೆ ಮಾಡಿದೆ. ಈ ಕುರಿತು...








