ಆರ್ಸಿಬಿ ಹಿಂದಿಯಲ್ಲಿ ಎಕ್ಸ್ ಪೇಜ್ ಓಪನ್ ಮಾಡಿ ಒಂದೆರಡು ಪೋಸ್ಟ್ ಶೇರ್ ಮಾಡುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡ ಪರ ಹೋರಾಟಗಾರರಾದ ರೂಪೇಶ್ ರಾಜಣ್ಣ, ಈ ಸಂಬಂಧ ಟ್ವಿಟ್ ಮಾಡಿ, ನಿಮಗೆ ಬೆಂಬಲ ಕೊಡುತ್ತಿರುವುದು ಬೆಂಗಳೂರು ಅನ್ನುವ ಹೆಸರಿಗೆ. ಕನ್ನಡಿಗರ ಪ್ರೀತಿಯನ್ನು ದುರುಪಯೋಗ ಮಾಡಿಕೊಳ್ಳಬೇಡಿ. ನಿಮ್ಮ ಐಪಿಎಲ್ ಕಪ್ ಹಾಗೂ ಆರ್ಸಿಬಿಗಿಂತಲೂ ನಮಗೆ, ನಮ್ಮ ಕನ್ನಡ, ಕನ್ನಡ ನೆಲದ ಸ್ವಾಭಿಮಾನವೇ ಹೆಚ್ಚು ಎಂದು ಬರೆದುಕೊಂಡಿದ್ದಾರೆ.
ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ
ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ ಜೀವನದ (Life) ಕಂಪನಗಳನ್ನು ಗ್ರಹಗಳ ಚಲನೆಯಿಂದ ಪ್ರಭಾವಿತವಾಗಿರುವ ಮಂತ್ರಗಳನ್ನು (Mantra) ಪಠಿಸುವುದರಿಂದ ಸಮನ್ವಯಗೊಳಿಸಬಹುದು, ಜೀವನದ ಅನೇಕ...








