ಆರ್ಸಿಬಿ ಹಿಂದಿಯಲ್ಲಿ ಎಕ್ಸ್ ಪೇಜ್ ಓಪನ್ ಮಾಡಿ ಒಂದೆರಡು ಪೋಸ್ಟ್ ಶೇರ್ ಮಾಡುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡ ಪರ ಹೋರಾಟಗಾರರಾದ ರೂಪೇಶ್ ರಾಜಣ್ಣ, ಈ ಸಂಬಂಧ ಟ್ವಿಟ್ ಮಾಡಿ, ನಿಮಗೆ ಬೆಂಬಲ ಕೊಡುತ್ತಿರುವುದು ಬೆಂಗಳೂರು ಅನ್ನುವ ಹೆಸರಿಗೆ. ಕನ್ನಡಿಗರ ಪ್ರೀತಿಯನ್ನು ದುರುಪಯೋಗ ಮಾಡಿಕೊಳ್ಳಬೇಡಿ. ನಿಮ್ಮ ಐಪಿಎಲ್ ಕಪ್ ಹಾಗೂ ಆರ್ಸಿಬಿಗಿಂತಲೂ ನಮಗೆ, ನಮ್ಮ ಕನ್ನಡ, ಕನ್ನಡ ನೆಲದ ಸ್ವಾಭಿಮಾನವೇ ಹೆಚ್ಚು ಎಂದು ಬರೆದುಕೊಂಡಿದ್ದಾರೆ.
49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!
49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ '99 ಸ್ಟೋರ್'! ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್ಲೈನ್ನಲ್ಲಿ ಊಟ ಆರ್ಡರ್...








