ಆರ್ಸಿಬಿ ಹಿಂದಿಯಲ್ಲಿ ಎಕ್ಸ್ ಪೇಜ್ ಓಪನ್ ಮಾಡಿ ಒಂದೆರಡು ಪೋಸ್ಟ್ ಶೇರ್ ಮಾಡುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡ ಪರ ಹೋರಾಟಗಾರರಾದ ರೂಪೇಶ್ ರಾಜಣ್ಣ, ಈ ಸಂಬಂಧ ಟ್ವಿಟ್ ಮಾಡಿ, ನಿಮಗೆ ಬೆಂಬಲ ಕೊಡುತ್ತಿರುವುದು ಬೆಂಗಳೂರು ಅನ್ನುವ ಹೆಸರಿಗೆ. ಕನ್ನಡಿಗರ ಪ್ರೀತಿಯನ್ನು ದುರುಪಯೋಗ ಮಾಡಿಕೊಳ್ಳಬೇಡಿ. ನಿಮ್ಮ ಐಪಿಎಲ್ ಕಪ್ ಹಾಗೂ ಆರ್ಸಿಬಿಗಿಂತಲೂ ನಮಗೆ, ನಮ್ಮ ಕನ್ನಡ, ಕನ್ನಡ ನೆಲದ ಸ್ವಾಭಿಮಾನವೇ ಹೆಚ್ಚು ಎಂದು ಬರೆದುಕೊಂಡಿದ್ದಾರೆ.
ಚಿನ್ನ ಕೊಳ್ಳಬೇಡಿ ಎಣ್ಣೆ ಬಳಸದಿರಿ ಎಂಬ ಮೋದಿಯವರ ಕರೆಯ ಹಿಂದಿನ ಅಸಲಿ ರಹಸ್ಯ ಬಯಲು!
ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ದೇಶದ ಜನತೆಗೆ ಕೆಲವು ಮಹತ್ವದ ಮನವಿಗಳನ್ನು ಮಾಡಿದ್ದಾರೆ. ಚಿನ್ನ ಖರೀದಿಸಬೇಡಿ, ವಾಹನ ಬಳಕೆ ತಗ್ಗಿಸಿ, ವಿದೇಶಿ ಪ್ರವಾಸ ಬೇಡ ಎಂಬಂತಹ ಸಲಹೆಗಳ...








