ADVERTISEMENT
Sunday, May 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕೇರಳದಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ

ಕರ್ನಾಟಕಕ್ಕೂ ಭಾರೀ ಮಳೆಯಾಗುವ ಸಾಧ್ಯತೆ

Author2 by Author2
May 16, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ತಿರುವನಂತಪುರಂ: ಮುಂಬರುವ ಮಂಗಳವಾರದವರೆಗೆ ಕೇರಳದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಕೇರಳದ (Kerala Rain) ಬಹುತೇಕ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹೀಗಾಗಿ ಕೇರಳದ 9 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ.

Related posts

ಆಡಳಿತಗಾರರೇ ಕೊಲೆಗಡುಕರು ಬಿಜೆಪಿಗೆ ಧಿಕ್ಕಾರ ಕೂಗಿ ರೊಚ್ಚಿಗೆದ್ದ ಮಮತಾ ಬ್ಯಾನರ್ಜಿ: ರಾಜಕೀಯ ಪಿತೂರಿಗೆ ಬಲಿಯಾದರೇ ಅಭಿಷೇಕ್?

ಆಡಳಿತಗಾರರೇ ಕೊಲೆಗಡುಕರು ಬಿಜೆಪಿಗೆ ಧಿಕ್ಕಾರ ಕೂಗಿ ರೊಚ್ಚಿಗೆದ್ದ ಮಮತಾ ಬ್ಯಾನರ್ಜಿ: ರಾಜಕೀಯ ಪಿತೂರಿಗೆ ಬಲಿಯಾದರೇ ಅಭಿಷೇಕ್?

May 31, 2026
ಟೈಟಾನ್ಸ್ ಅಟ್ಟಹಾಸವೋ ಅಥವಾ ಆರ್ ಸಿಬಿ ಅಬ್ಬರವೋ ಐಪಿಎಲ್ ಫೈನಲ್ ಗೆ ಕ್ಷಣಗಣನೆ ಆರಂಭ

ಟೈಟಾನ್ಸ್ ಅಟ್ಟಹಾಸವೋ ಅಥವಾ ಆರ್ ಸಿಬಿ ಅಬ್ಬರವೋ ಐಪಿಎಲ್ ಫೈನಲ್ ಗೆ ಕ್ಷಣಗಣನೆ ಆರಂಭ

May 31, 2026

ನೈಋತ್ಯ ಮಾನ್ಸೂನ್ ಮೇ 19ರ ವೇಳೆಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ತಲುಪುವ ನಿರೀಕ್ಷೆಯಿದೆ. ಆನಂತರ ಮುಂಗಾರು ಮೇ 29 ಮತ್ತು ಜೂನ್ 1ರ ನಡುವೆ ಕೇರಳವನ್ನು ಅಪ್ಪಳಿಸಬಹುದು. ಸಾಮಾನ್ಯವಾಗಿ, ಜೂನ್ 10ರೊಳಗೆ ಮುಂಗಾರು ಮಹಾರಾಷ್ಟ್ರ ಪ್ರವೇಶಿಸುತ್ತದೆ. ಈ ಬಾರಿ ಸರಿಯಾದ ಸಮಯಕ್ಕೆ ಗಮಿಸುವ ಸಾಧ್ಯತೆ ಇದೆ.

ಕೇರಳದ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಎರ್ನಾಕುಲಂ, ಇಡುಕ್ಕಿ, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್ ಜಿಲ್ಲೆಗಳಲ್ಲಿ ಮಂಗಳವಾರ ಹಳದಿ ಅಲರ್ಟ್ ಘೋಷಿಸಲಾಗಿತ್ತು. ಕರ್ನಾಟಕದಲ್ಲಿ ಕೂಡ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

Tags: Widespread rain forecast in Kerala
ShareTweetSendShare
Join us on:

Related Posts

ಆಡಳಿತಗಾರರೇ ಕೊಲೆಗಡುಕರು ಬಿಜೆಪಿಗೆ ಧಿಕ್ಕಾರ ಕೂಗಿ ರೊಚ್ಚಿಗೆದ್ದ ಮಮತಾ ಬ್ಯಾನರ್ಜಿ: ರಾಜಕೀಯ ಪಿತೂರಿಗೆ ಬಲಿಯಾದರೇ ಅಭಿಷೇಕ್?

ಆಡಳಿತಗಾರರೇ ಕೊಲೆಗಡುಕರು ಬಿಜೆಪಿಗೆ ಧಿಕ್ಕಾರ ಕೂಗಿ ರೊಚ್ಚಿಗೆದ್ದ ಮಮತಾ ಬ್ಯಾನರ್ಜಿ: ರಾಜಕೀಯ ಪಿತೂರಿಗೆ ಬಲಿಯಾದರೇ ಅಭಿಷೇಕ್?

by Shwetha
May 31, 2026
0

ಪಶ್ಚಿಮ ಬಂಗಾಳದ ರಾಜಕೀಯ ಅಖಾಡ ಈಗ ಅಕ್ಷರಶಃ ರಣರಂಗವಾಗಿ ಮಾರ್ಪಟ್ಟಿದೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಮೇಲೆ ನಡೆದ...

ಟೈಟಾನ್ಸ್ ಅಟ್ಟಹಾಸವೋ ಅಥವಾ ಆರ್ ಸಿಬಿ ಅಬ್ಬರವೋ ಐಪಿಎಲ್ ಫೈನಲ್ ಗೆ ಕ್ಷಣಗಣನೆ ಆರಂಭ

ಟೈಟಾನ್ಸ್ ಅಟ್ಟಹಾಸವೋ ಅಥವಾ ಆರ್ ಸಿಬಿ ಅಬ್ಬರವೋ ಐಪಿಎಲ್ ಫೈನಲ್ ಗೆ ಕ್ಷಣಗಣನೆ ಆರಂಭ

by Shwetha
May 31, 2026
0

ಕ್ರಿಕೆಟ್ ಲೋಕದ ಅತಿದೊಡ್ಡ ಹಬ್ಬ ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಅಂತಿಮ ಘಟ್ಟಕ್ಕೆ ಕ್ಷಣಗಣನೆ ಆರಂಭವಾಗಿದೆ. ವಿಶ್ವದ ಅತಿದೊಡ್ಡ ಕ್ರೀಡಾಂಗಣವಾದ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ...

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

by Shwetha
May 30, 2026
0

ಸ್ವಯಂಪ್ರೇರಿತವಾಗಿ ಲೈಂಗಿಕ ವೃತ್ತಿಯಲ್ಲಿ ತೊಡಗಿಸಿಕೊಳ್ಳುವ ವಯಸ್ಕ ಮಹಿಳೆಯರ ವಿರುದ್ಧ ದಾಳಿ ನಡೆಸುವುದು ಅಥವಾ ಕ್ರಿಮಿನಲ್ ಪ್ರಕರಣ ದಾಖಲಿಸುವುದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ....

ಸನಾತನ ಧರ್ಮ ಅಂದ್ರೆ ಏನು ಗೊತ್ತಾ? ಉದಯನಿಧಿ ಸ್ಟಾಲಿನ್ ಗೆ ಪಾಠ ಮಾಡಿದ ನಟ ಅರ್ಜುನ್ ಸರ್ಜಾ

ಸನಾತನ ಧರ್ಮ ಅಂದ್ರೆ ಏನು ಗೊತ್ತಾ? ಉದಯನಿಧಿ ಸ್ಟಾಲಿನ್ ಗೆ ಪಾಠ ಮಾಡಿದ ನಟ ಅರ್ಜುನ್ ಸರ್ಜಾ

by Shwetha
May 30, 2026
0

ತಮಿಳುನಾಡಿನ ರಾಜಕೀಯ ಅಂಗಳದಲ್ಲಿ ಸನಾತನ ಧರ್ಮದ ಕುರಿತಾದ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡುತ್ತಿರುವ ಸರಣಿ...

ಮಮತಾ ಬ್ಯಾನರ್ಜಿ ಕೋಟೆಯಲ್ಲಿ ನಡುಕ ಶುರು: 50 ಶಾಸಕರು ಮತ್ತು 20 ಸಂಸದರು ಬಿಜೆಪಿ ಸೇರ್ಪಡೆ ಸುಳಿವು? ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಹೈವೋಲ್ಟೇಜ್ ಡ್ರಾಮಾ

ಮಮತಾ ಬ್ಯಾನರ್ಜಿ ಕೋಟೆಯಲ್ಲಿ ನಡುಕ ಶುರು: 50 ಶಾಸಕರು ಮತ್ತು 20 ಸಂಸದರು ಬಿಜೆಪಿ ಸೇರ್ಪಡೆ ಸುಳಿವು? ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಹೈವೋಲ್ಟೇಜ್ ಡ್ರಾಮಾ

by Shwetha
May 28, 2026
0

ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಈಗ ಭಾರಿ ಬಿರುಗಾಳಿ ಎದ್ದಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ (TMC) ಈ ಬಾರಿ ಅತಿ ದೊಡ್ಡ ಆಘಾತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram