ADVERTISEMENT
Wednesday, July 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಎಸ್ ಸ್ಪೆಷಲ್

ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ

ಇಂದು ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

Author2 by Author2
May 27, 2024
in ಎಸ್ ಸ್ಪೆಷಲ್, ಕೃಷಿ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಭರ್ಜರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಶಿವಮೊಗ್ಗ, ಕೊಡಗು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related posts

ಹೋಟೆಲ್ ರುಚಿಯ “ದರ್ಶಿನಿ ಶೈಲಿಯ ಮಟನ್ ಸಾರು”: ರಾಗಿ ಮುದ್ದೆ ಜೊತೆ ಸಖತ್ ಕಾಂಬಿನೇಷನ್!

ಹೋಟೆಲ್ ರುಚಿಯ “ದರ್ಶಿನಿ ಶೈಲಿಯ ಮಟನ್ ಸಾರು”: ರಾಗಿ ಮುದ್ದೆ ಜೊತೆ ಸಖತ್ ಕಾಂಬಿನೇಷನ್!

May 24, 2026
ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ! ಮಾತ್ರೆ ಬಿಡಿ ಈ ಜೀವನಶೈಲಿ ರೂಢಿಸಿಕೊಳ್ಳಿ

ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ! ಮಾತ್ರೆ ಬಿಡಿ ಈ ಜೀವನಶೈಲಿ ರೂಢಿಸಿಕೊಳ್ಳಿ

February 25, 2026

ಇಂದು(ಮೇ 27) ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಮೇ 31ರಂದು ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ.

 

Tags: Widespread rain is forecast in these districts
ShareTweetSendShare
Join us on:

Related Posts

ಹೋಟೆಲ್ ರುಚಿಯ “ದರ್ಶಿನಿ ಶೈಲಿಯ ಮಟನ್ ಸಾರು”: ರಾಗಿ ಮುದ್ದೆ ಜೊತೆ ಸಖತ್ ಕಾಂಬಿನೇಷನ್!

ಹೋಟೆಲ್ ರುಚಿಯ “ದರ್ಶಿನಿ ಶೈಲಿಯ ಮಟನ್ ಸಾರು”: ರಾಗಿ ಮುದ್ದೆ ಜೊತೆ ಸಖತ್ ಕಾಂಬಿನೇಷನ್!

by Shwetha
May 24, 2026
0

ದರ್ಶಿನಿ ಶೈಲಿಯ ಮಟನ್ ಸಾರು ಅದರ ವಿಶಿಷ್ಟ ರುಚಿ ಮತ್ತು ತೀಕ್ಷ್ಣತೆಗಾಗಿ ತುಂಬಾ ಜನಪ್ರಿಯವಾಗಿದೆ. ಅದನ್ನು ಮನೆಯಲ್ಲೇ ಸುಲಭವಾಗಿ ಮಾಡಬಹುದು. ಇಲ್ಲಿ ಒಂದು ಸರಳ ವಿಧಾನ ನೀಡಲಾಗಿದೆ....

ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ! ಮಾತ್ರೆ ಬಿಡಿ ಈ ಜೀವನಶೈಲಿ ರೂಢಿಸಿಕೊಳ್ಳಿ

ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ! ಮಾತ್ರೆ ಬಿಡಿ ಈ ಜೀವನಶೈಲಿ ರೂಢಿಸಿಕೊಳ್ಳಿ

by Shwetha
February 25, 2026
0

ಇಂದಿನ ಧಾವಂತದ ಜೀವನದಲ್ಲಿ ಪ್ರತಿಯೊಬ್ಬರೂ ಒಂದಲ್ಲಾ ಒಂದು ರೀತಿಯ ಒತ್ತಡಕ್ಕೆ ಸಿಲುಕಿದ್ದಾರೆ. ಕಚೇರಿಯ ಕೆಲಸದೊತ್ತಡ, ಕೌಟುಂಬಿಕ ಸಮಸ್ಯೆಗಳು ಮತ್ತು ಬದಲಾದ ಜೀವನಶೈಲಿಯು ಮನುಷ್ಯನ ಆರೋಗ್ಯದ ಮೇಲೆ ಗಂಭೀರ...

ಆಸ್ಟ್ರೇಲಿಯಾದ ಗುಡ್ನೆಸ್ ಗ್ರೂಪ್‌ನಲ್ಲಿ ಬಹುಪಾಲನ್ನು ಸ್ವಾಧೀನಪಡಿಸಿಕೊಂಡ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್

ಆಸ್ಟ್ರೇಲಿಯಾದ ಗುಡ್ನೆಸ್ ಗ್ರೂಪ್‌ನಲ್ಲಿ ಬಹುಪಾಲನ್ನು ಸ್ವಾಧೀನಪಡಿಸಿಕೊಂಡ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್

by admin
February 7, 2026
0

*ಆಸ್ಟ್ರೇಲಿಯಾದ ಗುಡ್ನೆಸ್ ಗ್ರೂಪ್‌ನಲ್ಲಿ ಬಹುಪಾಲನ್ನು ಸ್ವಾಧೀನಪಡಿಸಿಕೊಂಡ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್*   • *ಪ್ಯಾಟ್ ಕಮ್ಮಿನ್ಸ್ ಲಿಂಕ್ಡ್ ಹೈಡ್ರೇಶನ್ ಬ್ರಾಂಡ್ ಪೇಸ್(PACE) ಭಾರತೀಯ ಮಾರುಕಟ್ಟೆಗೆ ಬರಲಿದೆ* •...

ವಿದ್ಯಾರ್ಥಿಗಳ ಸೃಜನಶೀಲತೆಗೆ ವೇದಿಕೆ: ಪರಮ್‌ & ವೇದಾಂತ ಭಾರತಿ ಜಂಟಿಯಾಗಿ ʻವೇದಾಂತ ಮೇಕಥಾನ್’

ವಿದ್ಯಾರ್ಥಿಗಳ ಸೃಜನಶೀಲತೆಗೆ ವೇದಿಕೆ: ಪರಮ್‌ & ವೇದಾಂತ ಭಾರತಿ ಜಂಟಿಯಾಗಿ ʻವೇದಾಂತ ಮೇಕಥಾನ್’

by admin
January 7, 2026
0

• ಪ್ರಾಚೀನ ಜ್ಞಾನಕ್ಕೆ ಆಧುನಿಕ ತಂತ್ರಜ್ಞಾನದ ಸ್ಪರ್ಶ • ದಾರ್ಶನಿಕ ತತ್ವಗಳನ್ನು ಪ್ರಾಯೋಗಿಕವಾಗಿ ಅನುಭವಿಸುವ ವಿಶಿಷ್ಟ ಅವಕಾಶ • ತಜ್ಞರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಂದ ಸಂವಾದಾತ್ಮಕ ಮಾದರಿಗಳ ಸಿದ್ಧತೆ...

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

by admin
December 5, 2025
0

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ...! ಅಡಕೆ ಕೃಷಿ ನಮ್ಮ ಜೀವಾಳ..ಇಡೀ ಕರಾವಳಿ, ಮಲೆನಾಡು ಕೃಷಿಕರ ಬದುಕನ್ನು ಹಸನಾಗಿಸಿರೋದು ಇದೇ ಅಡಕೆ ಬೆಳೆ. ಹೌದು.. ಹಚ್ಚ ಹಸಿರಿನಿಂದ ಕಂಗೊಳಿಸುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram