ADVERTISEMENT
Tuesday, December 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪತಿಗಾಗಿ ದೇವಾಲಯ ಕಟ್ಟಿಸಿದ ಪತ್ನಿ, ಬಡವರಿಗೆ ಅನ್ನದಾನ ವ್ಯವಸ್ಥೆ..!

Namratha Rao by Namratha Rao
August 12, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಪತಿಗಾಗಿ ದೇವಾಲಯ ಕಟ್ಟಿಸಿದ ಪತ್ನಿ, ಬಡವರಿಗೆ ಅನ್ನದಾನ ವ್ಯವಸ್ಥೆ..!

ಇತ್ತೀಚಿನ ದಿನಗಳಲ್ಲಿ ಸೆಲೆಬ್ರಿಟಿಗಳು , ಗೌರವಾನ್ವಿತ ವ್ಯಕ್ತಿಗಳಿಗಾಗಿ ಗುಡಿಕಟ್ಟಿಸುವ ಟ್ರೆಂಡ್ ಶುರುವಾಗಿದೆ.. ತಮಿಳುನಾಡಿನಲ್ಲಿ ಮೋದಿಗಾಗಿ ರೈತರೊಬ್ಬರು ದೇವಾಲಯ ಕಟ್ಟಿದ್ದನ್ನ ಇಲ್ಲಿ ನಾವು ಸ್ಮರಿಸಬಹುದು.. ಆದ್ರೆ ಇಲ್ಲೊಬ್ಬ ಪತ್ನಿ ತನ್ನ ದಿವಂಗತ ಪತಿಗಾಗಿ ಗುಡಿ ಕಟ್ಟಿಸಿ ಗಮನ ಸೆಳೆದಿದ್ದಾರೆ.. ಹೌದು.. ಕೆಲ ದಿನಗಳ ಹಿಂದೆ  ದಿವಂಗತ ಪತಿ ಕನಸಲ್ಲಿ ಬಂದಿದ್ದು, ದೇವಾಲಯ ನಿರ್ಮಾಣ ಮಾಡಲು ಕೇಳಿಕೊಂಡಿದ್ದರಂತೆ.. ಹೀಗಾಗಿ ಮಹಿಳೆ ತನ್ನ ಪತಿಗಾಗಿ ಗುಡಿ ಕಟ್ಟಿಸಿರುವುದಾಗಿ ಹೇಳಿಕೊಂಡಿದ್ದಾರೆ.. ಈ ಅಪರೂಪದ ಪ್ರಸಂಗ ನಡೆದಿರುವುದು  ಆಂಧ್ರಪ್ರದೇಶದಲ್ಲಿ. ಅಷ್ಟೇ ಅಲ್ಲ ದೇವಾಲಯದಲ್ಲಿ ಹಸಿದವರಿಗೆ ಬಡವರಿಗೆ ಅನ್ನದಾನ ಮಾಡುವುದಾಗಿಯೂ ಮಹಿಳೆ ಹೇಳಿಕೊಂಡಿದ್ದಾರೆ..

Related posts

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

December 16, 2025
ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

December 16, 2025

ಆಂಧ್ರದ ಪ್ರಕಾಶಂ ಜಿಲ್ಲೆಯಲ್ಲಿ ದೇಗುಲ ನಿರ್ಮಾಣ ಮಾಡಿ ಅದ್ರಲ್ಲಿ ಪತಿಯ ವಿಗಗ್ರಹ ಸ್ಥಾಪಿಸಿ ಆ ವಿಗ್ರಹಕ್ಕೆ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿರುವ ಪತ್ನಿ ಪದ್ಮಾವತಿ ತನ್ನ ತಾಯಿಯಂತೆಯೇ ಪತಿಯನ್ನ ಪರದೈವ ಅಂದುಕೊಂಡಿದ್ದಾರೆ.. ಅವರ ತಾಯಿ ಅವರ ತಂದೆಯನ್ನ ಪೂಜೆ ಮಾಡುತ್ತಿದ್ದನ್ನ ನೋಡಿ ಪ್ರೇರೇಪಿತರಾಗಿದ್ದಾರೆ.. 4 ವರ್ಷದ ಹಿಂದೆ ಈ ಮಹಿಳೆಯ ಪತಿ ದುರಾದೃಷ್ಟವಸಾತ್ ಅಪಘಾತವೊಂದರಲ್ಲಿ ಮೃತಪಟ್ಟಿದ್ದರು..

ಅಮೃತಶಿಲೆಯಲ್ಲಿ ಪತಿಯ ಪ್ರತಿಮೆ  ಸ್ಥಾಪಿಸಿ ಅದಕ್ಕೆ ನಿತ್ಯ ಪೂಜೆ ಸಲ್ಲಿಸುತ್ತಾ ಬಂದಿದ್ದಾರೆ.. ಅಲ್ಲದೇ ತನ್ನ ಪತಿ ಜೀವಂತವಾಗಿದ್ದಾಗಲೂ ಅವರನ್ನ ದೇವರಂತೆ ಕಾಣುತ್ತಿದ್ದೆ ಎಂದು ಹೇಳಿಕೊಂಡಿದ್ದಾರೆ. ಪತಿ ಅಂಕಿ ರೆಡ್ಡಿ ಜನ್ಮ ದಿನ ಸೇರಿದಂತೆ ವಿಶೇಷ ದಿನಗಳಲ್ಲಿ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ಅಭಿಶೇಷಕಗಳನ್ನ ನಡೆಸಲಾಗುತ್ತದೆ ಎಂದು ಸಹ ಪದ್ಮಾವತಿ ಅವರು ಹೇಳಿಕೊಂಡಿದ್ದಾರೆ. ಪ್ರತಿ ಹುಣ್ಣಿಮೆಗೂ ವಿಶೇಷ ಪೂಜೆ ನೆರವೇರಿಸುವ ಜೊತೆಗೆ ದೇಗುಲದಲ್ಲಿ ಹಸಿದು ಬಂದವರಿಗೆ ಬಡವರಿಗಾಗಿ ಅನ್ನಸಂತರ್ಪಣೆ ಮಾಡುವುದಾಗಿಯೂ ತಿಳಿಸಿದ್ದರೆ..

ಕೊರೊನಾ ಆತಂಕ : ತುಮಕೂರಲ್ಲಿ ದೇವಸ್ಥಾನ, ಪ್ರವಾಸಿತಾಣಗಳು ಬಂದ್

ಪೂಜೆ ಸೇರಿದಂತೆ  ಇತರೇ  ಸೇವೆಗಳನ್ನ ಆಕೆಯ ಪುತ್ರ ಶಿವಶಂಕರ್ ರೆಡ್ಡಿ ಸಲ್ಲಿಸುತ್ತಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ. ಇವರ ಕೆಲಸಕ್ಕೆ ಅಂಕಿ ರೆಡ್ಡಿ ಅವರ ಸ್ನೇಹಿತ   ತಿರುಪಾಟಿ ರೆಡ್ಡಿ ಅವರು ಸಹಾಯ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಇದೇ ರೀತಿಯಾದ ಘಟನೆ ತೆಲಂಗಾಣದಲ್ಲಿಯೂ ಬೆಳಕಿಗೆ ಬಂದಿತ್ತು.. ತಾತನಿಗಾಗಿ ಮೊಮ್ಮಗ ಮಂದಿರ ಕಟ್ಟಿ ತಾತನ ವಿಗ್ರಕ್ಕೆ ಪೂಜೆ ಸಲ್ಲಿಸುತ್ತಿದ್ದಾರೆ..  ನಾವಲಗ ಗ್ರಾಮದಲ್ಲಿ ಮೋಗುಲಪ್ಪ ಎಂಬಾತ ಮಕ್ಕಳಿಲ್ಲದ ಕಾರಣಕ್ಕೆ ಮಗುವೊಂದನ್ನ ದತ್ತು ಪಡೆದು ಸಾಕಿದ್ದರು.. 2013ರಲ್ಲಿ ಅವರು ಮೃತಪಟ್ಟಿದ್ದರು..ಆನಂತರ  ಅವರ ದತ್ತು ಮೊಮ್ಮಗ ಈಶ್ವರ್ ತಾತನಿಗಾಗಿ ಗುಡಿ ಕಟ್ಟಿಸಿದರು.. ಗುಡಿ ನಿರ್ಮಾಣಕ್ಕೆ ಸುಮಾರು 24 ಲಕ್ಷ ಖರ್ಚಾಗಿದ್ದಾಗಿಯೂ ಹೇಳಿಕೊಂಡಿದ್ದರು.

ಡಿಜಿಟಲ್ ವೋಟರ್ ಐಡಿ ಕಾರ್ಡ್ ಡೌನ್‌ಲೋಡ್ ಮಾಡುವುದು ಹೇಗೆ?

Tags: andhrapradeshhusband wifewife build temple for husband
ShareTweetSendShare
Join us on:

Related Posts

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

by Shwetha
December 16, 2025
0

ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯ ಬೆನ್ನಲ್ಲೇ ಇದೀಗ ಚುನಾವಣಾ ಸಿದ್ಧತೆಗೆ ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಚಾಲನೆ ನೀಡಿದೆ. ಜಿಬಿಎ ವ್ಯಾಪ್ತಿಯ 369 ವಾರ್ಡ್‌ಗಳಲ್ಲಿ ಸ್ಪರ್ಧಿಸಲು...

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

by Shwetha
December 16, 2025
0

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೀಡಿರುವ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ...

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

by Shwetha
December 16, 2025
0

ಬಿಹಾರ ಸಚಿವ ನಿತಿನ್ ನಬಿನ್ ಅವರು ಭಾರತೀಯ ಜನತಾ ಪಕ್ಷದ (BJP) ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ...

ಕಾಂಗ್ರೆಸ್ ಅಂಗಳದಲ್ಲಿ ಮಹಾ ಸ್ಫೋಟ: ಮಲ್ಲಿಕಾರ್ಜುನ ಖರ್ಗೆ ಕುರ್ಚಿಗೆ ಕಂಟಕ, ಪ್ರಿಯಾಂಕಾ ಗಾಂಧಿ ಪಟ್ಟಾಭಿಷೇಕಕ್ಕೆ ಹೆಚ್ಚಿದ ಒತ್ತಡ.!

ಪ್ರಿಯಾಂಕಾ ಗಾಂಧಿಗೆ AICC ಚುಕ್ಕಾಣಿ? ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರು

by Shwetha
December 16, 2025
0

ಸತತ ಚುನಾವಣಾ ಸೋಲುಗಳು ಮತ್ತು ಪಕ್ಷದ ಸಂಘಟನಾ ದುರ್ಬಲತೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಇದೀಗ ನಾಯಕತ್ವ ಬದಲಾವಣೆ ಕಡೆಗೆ ಗಮನ ಹರಿಸಿದೆ ಎಂಬ ಚರ್ಚೆ ಜೋರಾಗಿದೆ. ಇದರ...

ಪ್ರಧಾನಿ ಮೋದಿ ಸಮಾಧಿ ಅಗೆಯುವ ಘೋಷಣೆ ಅಕ್ಷಮ್ಯ ಅಪರಾಧ; ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕರು ಕ್ಷಮೆ ಯಾಚಿಸಲೇಬೇಕು ಎಂದು ಗುಡುಗಿದ ಕಿರಣ್ ರಿಜಿಜು

ಪ್ರಧಾನಿ ಮೋದಿ ಸಮಾಧಿ ಅಗೆಯುವ ಘೋಷಣೆ ಅಕ್ಷಮ್ಯ ಅಪರಾಧ; ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕರು ಕ್ಷಮೆ ಯಾಚಿಸಲೇಬೇಕು ಎಂದು ಗುಡುಗಿದ ಕಿರಣ್ ರಿಜಿಜು

by Shwetha
December 16, 2025
0

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಪಕ್ಷದ ಬೃಹತ್ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕೇಳಿಬಂದ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ ಘೋಷಣೆಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram