ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಕೊನೆಗೂ ಒಂದು ಗುಡ್ ನ್ಯೂಸ್! ಹಿoದೂ ಪಂಚಾಂಗದ ಪ್ರಕಾರ ಕರೋನ ಇನ್ನೂ ಕೇವಲ ಎಷ್ಟು ದಿನ ಇರುತ್ತೆ ಗೊತ್ತಾ!

admin by admin
May 29, 2021
in Astrology, Newsbeat, ಜ್ಯೋತಿಷ್ಯ
covid 19 astrology saakshatv
Share on FacebookShare on TwitterShare on WhatsappShare on Telegram

ಕೊನೆಗೂ ಒಂದು ಗುಡ್ ನ್ಯೂಸ್! ಹಿoದೂ ಪಂಚಾಂಗದ ಪ್ರಕಾರ ಕರೋನ ಇನ್ನೂ ಕೇವಲ ಎಷ್ಟು ದಿನ ಇರುತ್ತೆ ಗೊತ್ತಾ!

covid 19 astrology saakshatvನಿಮಗೆ ಗೊತ್ತಿರೋ ಹಾಗೆ ಇಲ್ಲಿಯ ತನಕ ವೈಜ್ಞಾನಿಕ ಜ್ಯೋತಿಷ್ಯಶಾಸ್ತ್ರವುದಲ್ಲಿ ಏನೆಲ್ಲಾ ಉಲ್ಲೇಖವಾಗಿತದೇಯೋ ಬಹುತೇಕ ಎಲ್ಲಾ ವಿಷಯಗಳು ಸತ್ಯವಾಗಿದ್ದು, ಸಾಕಷ್ಟು ಜನರು ವೈಜ್ಞಾನಿಕ ಭವಿಷ್ಯವನ್ನು ನಂಬುತ್ತಾರೆ.

Related posts

slum-dog-movie-glimpse-tabu-gauri-hegde-vijay-sethupathi-puri-jagannadh

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;

August 11, 2026
varamahalakshmi-vrata-ashtalakshmi-coin-remedy-for-wealth

ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.

August 11, 2026

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ್ ಜ್ಞಾನೇಶ್ವರ್ ರಾವ್
ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ, ಅಂಜನ ಶಾಸ್ತ್ರ, ದೈವಪ್ರಶ್ನೆ ,ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ 85489 98564

ಪಂಡಿತ್ ಜ್ಞಾನೇಶ್ವರ್ ರಾವ್ ಅವರು ಹೇಳುವ ಪ್ರಕಾರ ಮನುಷ್ಯ ಅವನ ವರ್ತನೆಯು ಅಂಹಾಕರದಿಂದ ,ದುರಾಹಂಕಾದಿಂದ ಸ್ವರ್ಥದ ಜೀವನಕ್ಕೆ ನೈಸರ್ಗಿಕ ಪ್ರಕೃತಿಯ ಮೇಲೆ ಅವನ್ನು ಮೇರೆದಿರುವುದರಿಂದ ಇಂದಿಗ ಮನುಷ್ಯ ಕುಲವು ನರಳುವತಂಹ ಸಿತ್ಥಿ ಬಂದಿದೆ
ಇದರಿಂದ ಪಾರಾಗಲು ಮನುಷ್ಯ ಕುಲವು ಹಲವಾರು ಔಷದಿಗಳಿಗೆ,ಪ್ರಯೋಗಗಳಿಗೆ ಹರಸಾಹಸ ಮಾಡುತ್ತಿವೆ. ಇದರ ನಡುವೇಯು ಕರೋನದ ಬಗ್ಗೆ ಹಾಗು ದೇಶ ಪರಿಸ್ಥಿತಿಗಳ ಬಗ್ಗೆ ಒಂದು ಮಾಹಿತಿಯು .

ಜ್ಯೋತಿಷ್ಯ ಶಾಸ್ತ್ರದ ಆಧಾರದ ಮೇಲೆ ಹೇಳುವುದಾದರೆ ನಮ್ಮ ಪಂಚಾಂಗದ ಪ್ರಕಾರ, ಗ್ರಹಗತಿಗಳ ಪ್ರಕಾರ ಕೆಲವು ರಿಸರ್ಚ್ ಗಳ ಪ್ರಕಾರ ಈ ಒಂದು ಖುಷಿ ಸುದ್ದಿಯನ್ನು ಜನರಿಗೆ ನೀಡಿದ್ದಾರೆ.ಜ್ಯೋತಿಷ್ಯ ಶಾಸ್ತ್ರವು ಕೊಟ್ಟ ಖುಷಿ ಸುದ್ದಿ ಏನು ಗೊತ್ತಾ!

ಭಾರತದಲ್ಲಿ ಈ ಕರೋನ ಅಟ್ಟಹಾಸ ಇನ್ನು ಕೇವಲ ಒಂದು ತಿಂಗಳಿನ ಕೊನೆಯವಾರಗಳಲ್ಲಿ ಮಾತ್ರ ಎಂದು ಭವಿಷ್ಯ ಹೇಳಬಹುದು.

covid 19 astrology saakshatvಹೌದು, ಸದ್ಯ ನಮ್ಮ ಭಾರತದಲ್ಲಿ ಕರ್ನಾಟಕ, ಮಹಾರಾಷ್ಟ್ರ, ದೆಹಲಿ, ಉತ್ತರ ಪ್ರದೇಶ ಸೇರಿದಂತೆ ಸಾಕಷ್ಟು ರಾಜ್ಯಗಳು ಈ ಕರೋನ ಹಾವಳಿಗೆ ತುತ್ತಾಗಿದ್ದು, ಇನ್ನು ಕೇವಲ ಒಂದೇ ಒಂದು ತಿಂಗಳ ಕೊನೆಯ ವಾರಗಳಲ್ಲಿ ಇದು ಅಂತ್ಯ ಕಾಣಲಿದೆ ಎಂದು ಹೇಳಿದ್ದಾರೆ. ಅದರಲ್ಲೂ ದಕ್ಷಿಣ ಭಾರತದ ಕರ್ನಾಟಕ, ತಮಿಳು ನಾಡು ಹಾಗು ಕೇರಳದಲ್ಲಿ ಜೂನ್ ಮೊದಲನೇ ವಾರ ಬರುವಷ್ಟರಲ್ಲಿ ಕರೋನ ಸಂಪೂರ್ಣವಾಗಿ ಕಡಿಮೆ ಯಾಗಿ ದಿನಕ್ಕೆ ಅಲ್ಲೊಂದು ಇಲ್ಲೊಂದು ಕೇಸುಗಳು ಬರಬಹುದು ಎಂದು ಭವಿಷ್ಯ ಹೇಳಬಹುದು.

ಆದರೆ ಇದು ಎಲ್ಲಾ ಮನುಕುಲದಿಂದ ಮಾತ್ರ ಕೊರೋನವನ್ನು ತಡೆಗಟ್ಟಲು ಸಾಧ್ಯ ಇದರ ಜೊತೆಗೆ, ಜೂನ್ ತಿಂಗಳ ಮೊದಲ ವಾರದ ವರೆಗೆ ಹೀಗೆ ಮುಂದು ವರೆಯಲಿದ್ದು, ಜೂನ್ ಮೊದಲನೇ ವಾರದ ನಂತರ ಕೋನೆಯ ವಾರಗಳಲ್ಲಿ ಕೋವಿಡ್ ಕೇಸ್ ಗಳ ಸಂಖ್ಯೆ ಕಡಿಮೇಯಾಗುತ್ತದೆ ತದನಂತರ ಎಲ್ಲಾ ನಾರ್ಮಲ್ ಆಗಲಿದೆ ಎಂದು ಭವಿಷ್ಯ ಹೇಳಬಹುದು.

ಎಲ್ಲರಿಗೂ ಪ್ರತಿ ನಿತ್ಯ ಈ ಕರೋನ ಬಗ್ಗೆ, ಅದರ ಸಾ’ವು ನೋವುಗಳ ಬಗ್ಗೆ ಸುದ್ದಿಗಳನ್ನು ಕೇಳಿ ಕೇಳಿ ಸಾಕಾಗಿರುತ್ತದೆ. ಪ್ರತಿ ನಿತ್ಯ ಮಾಧ್ಯಮಗಳಲ್ಲಿ, ಸೋಶಿಯಲ್ ಮೀಡಿಯಾದಲ್ಲಿ, ವಾಟ್ಸಪ್ಪ್ ನಲ್ಲಿ ಕರೋನದ್ದೇ ಕಾಟ ಎಂದರೆ ತಪ್ಪಾಗಲಾರದು. ಕರ್ನಾಟಕದಲ್ಲಿ ಕೂಡ ಕರೋನ ತನ್ನ ಅಟ್ಟಹಾಸ ಮೆರೆದಿದ್ದು, ಪ್ರತಿನಿತ್ಯ ಸಾಕಷ್ಟು ಜನರು, ಸರಿಯಾದ ಚಿಕಿತ್ಸೆ ಸಿಗದೇ, ಸ-ವ್ವಾನ್ನಪ್ಪುತ್ತಿದ್ದಾರೆ.

ನಮ್ಮ ಸರ್ಕಾರ ಇದನ್ನು ತಡೆಯಲು ಲಾಕ್ ಡೌನ್ ಕೂಡ ಮಾಡಿದ್ದಾರೆ. ಈಗ ಪ್ರತಿಯೊಬ್ಬರಿಗೆ ಕಾಡುತ್ತಿರುವ ಏಕೈಕ ಪ್ರಶ್ನೆ ಎಂದರೆ, ಈ ಕರೋನ ಕಾಟ ಯಾವಾಗ ಮುಗಿಯುತ್ತೆ, ಇದರ ಅಂತ್ಯ ಯಾವಾಗ, ಈ ಲಾಕ್ ಡೌನ್, ಟೆನ್ಷನ್, ಎಲ್ಲಾ ಮುಗಿಯುವುದು ಯಾವಾಗ? ನಮ್ಮ ಪಂಚಾಂಗದಲ್ಲಿ ಇದಕ್ಕೆ ಉತ್ತರ ಸಿಕ್ಕಿದ್ದು, ಈ ಕರೋನ ಯಾವಾಗ ಮುಗಿಯುತ್ತೆ ಗೊತ್ತಾ! ಮುಂದೆ ಓದಿರಿ

ನಮ್ಮ ಹಿoದೂ ಪಂಚಾಂಗದಲ್ಲಿ ಉಲ್ಲೇಖವಾಗಿರುವ ಶೇಕಡಾ 90 ರಷ್ಟು ವಿಷಯಗಳು ಸತ್ಯವಾಗಿದ್ದು, ಸಾಕಷ್ಟು ಜನರು ಇದನ್ನು ನಂಬುತ್ತಾರೆ. ಕರ್ನಾಟಕದಲ್ಲಿ ಇರುವ ಸಾಕಷ್ಟು ಜೋತಿಷಿಗಳು, ಗುರೂಜಿಗಳು, ಸ್ವಾಮೀಜಿಗಳು ಕೂಡ ಇದನ್ನು ನಂಬುತ್ತಾರೆ.

covid 19 astrology saakshatvತಮ್ಮ ಭವಿಷ್ಯಗಳನ್ನು ಇದರ ಆಧಾರದ ಮೇಲೆ ಹೇಳುತ್ತಾರೆ. ನಮ್ಮ ದೇಶಕ್ಕೆ, ಇಂತಹ ಒಂದು ಮಹಾ ಮಾರಿ ಬರುತ್ತದೆ ಎಂದು ಪಂಚಾಂಗದಲ್ಲಿ ಉಲ್ಲೇಖವಾಗಿದ್ದು ನಿಮಗೆ ಗೊತ್ತೇ ಇದೇ. ಇದರ ಜೊತೆಗೆ ಈ ಕರೋನ ಕಾಟ, ಈ ಸಾ’ವು ನೋ’ವು, ಈ ಲಾಕ್ ಡೌನ್, ಈ ಟೆನ್ಷನ್ ಎಲ್ಲಾ ಯಾವಾಗ ಮುಗಿಯುತ್ತೆ ಎಂದು ಕೂಡ ಪಂಚಾಂಗದಲ್ಲಿ ಉಲ್ಲೇಖವಾಗಿದ್ದು, ಈ ಕರೋನ ಕಾಟ ಯಾವಾಗ ಅಂತ್ಯ ವಾಗುತ್ತೆ ಗೊತ್ತಾ! ಮುಂದೆ ಓದಿರಿ

Will coronavirus end in 2021? Astrologers’ prediction

ಹೌದು! ಕೊನೆಗೂ ಒಂದು ಸಿಹಿ ಸುದ್ದಿ ಬಂದಿದೆ. ನಮ್ಮ ಹಿoದೂ ಪಂಚಾಂಗದ ಪ್ರಕಾರ, ಈ ಕರೋನ ಕಾಟ ಇನ್ನೂ ಕೇವಲ ಒಂದು ತಿಂಗಳು ಮಾತ್ರ. ಜೂನ್ 20ರ ನಂತರ ಇದೆಲ್ಲಾ ಮುಗಿಯಲಿದ್ದು, ಮತ್ತ್ತೆ ಎಲ್ಲರ ಜೀವನ ನಾರ್ಮಲ್ ಆಗಲಿದೆ ಎಂದು ತಿಳಿದು ಬಂದಿದೆ.

ಗ್ರಹ ಗತಿಗಳ ಪ್ರಕಾರ ಈ ಕರೋನ ಕಾಟ ಇನ್ನು ಕೇವಲ 20 ರಿಂದ 30 ದಿನಗಳು ಮಾತ್ರ ಇರಲಿದ್ದು, ಆದಷ್ಟು ಬೇಗ ಎಲ್ಲಾ ಸರಿ ಹೋಗಲಿದೆ ಎಂದು ತಿಳಿದು ಬಂದಿದೆ. ಕರ್ನಾಟಕ ಸೇರಿ, ದಕ್ಷಿಣ ಭಾರತದ ತಮಿಳು ನಾಡು, ಆಂಧ್ರ ಪ್ರದೇಶ, ಕೆರದಲ್ಲಿ ಕೂಡ ಕರೋನ ಕಾಟ ಕಡಿಮೆ ಆಗಲಿದ್ದು, ಉತ್ತರ ಭಾರತದಲ್ಲಿ ಡಿಸೇಂಬರ್ ಮಧ್ಯದ ವೇಳೆ ಕಡಿಮೆ ಆಗುತ್ತದೆ ಎಂದು ತಿಳಿದು ಬಂದಿದೆ.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಇದರ ಜೊತೆಗೆ ಮತ್ತೊಂದು ಖುಷಿ ಸುದ್ದಿ ಏನಪ್ಪಾ ಅಂದರೆ, ಭಾರತದ ಸಾಕಷ್ಟು ಖ್ಯಾತ ವೈದ್ಯರು ಕೂಡ ಇದರ ಬಗ್ಗೆ ಮಾತಾಡಿ, ದಕ್ಷಿಣ ಭಾರತದಲ್ಲಿ ಜೂನ್ 20 ರ ಒಳಗೆ ಕರೋನ ಕಾಟ ನಿಲ್ಲಲಿದ್ದು, ಉತ್ತರ ಭಾರತದಲ್ಲಿ ಡಿಸೇಂಬರ್ ನಲ್ಲಿ ಕಡಿಮೆ ಆಗಲಿದೆ ಎಂದು ಹೇಳಿದ್ದಾರೆ. ಈ ಸುದ್ದಿ ನಿಜಕ್ಕೂ ನಿಮಗೆ ಖುಷಿ ತಂದಿದೆ ಎಂದು ಭಾವಿಸುತ್ತೇವೆ. ದಯವಿಟ್ಟು ಮನೆಯಲ್ಲೇ ಇರಿ, ಆದಷ್ಟು ಬೇಗ ಎಲ್ಲಾ ಸರಿ ಹೋಗಲಿ ಎಂದು ಆಶಿಸೋಣ, ಪ್ರಾರ್ಥಿಸೋಣ!

Tags: #saakshatvAstrologers' predictionbengalurucoronavirusCovid19covidindiacovidkarnatakakarnatakakateelmangaluru
ShareTweetSendShare
Join us on:

Related Posts

slum-dog-movie-glimpse-tabu-gauri-hegde-vijay-sethupathi-puri-jagannadh

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;

by admin
August 11, 2026
0

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ 'ಸ್ಲಮ್ ಡಾಗ್' ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್; ‌ಪವರ್‌ಫುಲ್ ಅಧಿಕಾರಿ 'ಗೌರಿ ಹೆಗ್ಡೆ' ಪಾತ್ರದಲ್ಲಿ ಟಬು!...

varamahalakshmi-vrata-ashtalakshmi-coin-remedy-for-wealth

ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.

by admin
August 11, 2026
0

ಅಷ್ಟ ಐಶ್ವರ್ಯ ಪಡೆಯಲು ತಾಂತ್ರಿಕ ಪರಿಹಾರ ಅಷ್ಟ ಲಕ್ಷ್ಮಿ ನಾಣ್ಯಗಳು ಶುಕ್ರವಾರ ಮಹಾಲಕ್ಷ್ಮಿ ದೇವಿಗೆ ಶುಭ ದಿನ. ಆ ಶುಕ್ರವಾರ ಬರುವ ಶುಕ್ರ ಹೊರೆಯ ಸಮಯದಲ್ಲಿ ನಾವು...

asthalakshmi-mantra-money-remedy-friday-astrology-tips

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ.

by admin
August 11, 2026
0

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ. 28-08-2026 ರಂದು ನಗದು ಅಗತ್ಯವನ್ನು ಪೂರೈಸಲು...

biscoff-swiggy-dineout-dm-a-lonely-cup-campaign-offers

by admin
August 11, 2026
0

ಒಂಟಿ ಕಾಫಿ ಕಪ್ ಫೋಟೋ ಕಳುಹಿಸಿ, ಆಕರ್ಷಕ ಗಿಫ್ಟ್ ಗೆಲ್ಲಿ: ಟೀ - ಕಾಫಿ ಪ್ರಿಯರಿಗಾಗಿ ವಿನೂತನ ಆಫರ್!  ಬೆಂಗಳೂರು: ಬಿಸಿ ಬಿಸಿ ಟೀ ಅಥವಾ ಕಾಫಿ...

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

by Shwetha
August 11, 2026
0

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಈಗ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram