ADVERTISEMENT
Wednesday, November 12, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಿಂಬಲ್ಡನ್ 2021- ಗಾಯಗೊಂಡ ಆಡ್ರಿಯಾನ್.. ರೋಜರ್ ಫೆಡರರ್ ಗೆ ಪ್ರಯಾಸದ ಗೆಲುವು

admin by admin
June 30, 2021
in Newsbeat, Sports, ಕ್ರೀಡೆ
Roger Federer wimbledon 2021 saakshatv
Share on FacebookShare on TwitterShare on WhatsappShare on Telegram

ವಿಂಬಲ್ಡನ್ 2021- ಗಾಯಗೊಂಡ ಆಡ್ರಿಯಾನ್.. ರೋಜರ್ ಫೆಡರರ್ ಗೆ ಪ್ರಯಾಸದ ಗೆಲುವು

 Roger Federer wimbledon 2021 saakshatvವಿಂಬಲ್ಡನ್ ಟೂರ್ನಿಯ ಪುರುಷರ ಸಿಂಗಲ್ಸ್ ನಲ್ಲಿ ಟೆನಿಸ್ ಮಾಸ್ಟರ್ ರೋಜರ್ ಫೇಡರರ್ ಅವರು ಮುನ್ನಡೆ ಸಾಧಿಸಿದ್ದಾರೆ.
ಮೊದಲ ಸುತ್ತಿನ ಪಂದ್ಯದಲ್ಲಿ ರೋಜರ್ ಫೆಡರರ್ ಅವರಿಗೆ ಫ್ರಾನ್ಸ್ ನ ಆಡ್ರಿಯಾನ್ ಮನಾರಿನೊ ಅವರು ತೀಪ್ರ ಪೈಪೋಟಿ ಒಡ್ಡಿದ್ದರು. ಆದ್ರೆ ನಾಲ್ಕನೇ ಸೆಟ್ ನಲ್ಲಿ ಆಡ್ರಿಯಾನ್ ಅವರು ಗಾಯದಿಂದಾಗಿ ಪಂದ್ಯದಿಂದ ಹೊರನಡೆದ್ರು. ಈ ಮೂಲಕ ಫೆಡರರ್ ಅವರು ಎರಡನೇ ಸುತ್ತು ಪ್ರವೇಶಿಸಿದ್ರು.
ಎಂಟು ಬಾರಿ ವಿಂಬಲ್ಡನ್ ಚಾಂಪಿಯನ್ ಆಗಿರುವ ಫೆಡರರ್ ಅವರು ಮೊದಲ ಸೆಟ್ ಅನ್ನು 6-4ರಿಂದ ಗೆದ್ದುಕೊಂಡ್ರು. ಆದ್ರೆ ಎರಡನೇ ಸೆಟ್ ನಲ್ಲಿ 6-7 ಮತ್ತು ಮೂರನೇ ಸೆಟ್ ನಲ್ಲಿ 3-6ರಿಂದ ಹಿನ್ನಡೆ ಅನುಭವಿಸಿದ್ದರು. ನಾಲ್ಕನೇ ಸೆಟ್ ನಲ್ಲಿ 6-2ರಿಂದ ಫೆಡರರ್ ಮುನ್ನಡೆ ಸಾಧಿಸಿದ್ದರು. ಆಗ ಆಡ್ರಿಯಾನ್ ಅವರು ಗಾಯಗೊಂಡು ಟೂರ್ನಿಯಿಂದಲೇ ಹೊರನಡೆದ್ರು.
Alexander Zverev wimbledon saakshatvರೋಜರ್ ಫೆಡರರ್ ಅವರು ಸದ್ಯ 20 ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದಾರೆ. ವಿಂಬಲ್ಡನ್ ನಲ್ಲಿ 9ನೇ ಬಾರಿ ಪ್ರಶಸ್ತಿ ಗೆದ್ದು ಹೊಸ ದಾಖಲೆ ಬರೆಯುವ ಉತ್ಸಾಹದಲ್ಲಿದ್ದಾರೆ.
ಪುರುಷರ ಇನ್ನೊಂದು ಸಿಂಗಲ್ಸ್ ನಲ್ಲಿ ನಾಲ್ಕನೇ ಶ್ರೇಯಾಂಕಿತ ಅಲೆಕ್ಸಾಂಡರ್ ಝಿವೆರ್ವ್ ಅವರು 6-3, 6-4, 6-1ರಿಂದ ಡಚ್ ನ ಗ್ರೀಕ್ಸ್ ಪೂರ್ ಅವರನ್ನು ಸೋಲಿಸಿದ್ರು.
ಇನ್ನೊಂದು ಸಿಂಗಲ್ಸ್ ನಲ್ಲಿ ಎರಡನೇ ಶ್ರೇಯಾಂಕಿತ ರಷ್ಯಾದ ಡೇನಿಯಲ್ ಮೆಡ್ವೆಡೇವ್ ಅವರು 6-4, 6-1, 4-6, 7-6ರಿಂದ ಜರ್ಮನಿಯ ಜಾನ್ ಲೆನಾರ್ಡ್ ಸ್ಟಫ್ ಅವರನ್ನು ಪರಾಭವಗೊಳಿಸಿದ್ರು.

Related posts

‘It will happen’…ಏನಿದು..ಅಭಿಷೇಕ್ ಶರ್ಮಾ ಟ್ಯಾಟ್ ಸ್ಟೋರಿ..!

‘It will happen’…ಏನಿದು..ಅಭಿಷೇಕ್ ಶರ್ಮಾ ಟ್ಯಾಟ್ ಸ್ಟೋರಿ..!

November 12, 2025
ನವೆಂಬರ್ 21ಕ್ಕೆ ಸಿಎಂ ಬದಲಾವಣೆ ಖಚಿತ? ಪ್ರಶ್ನೆಗೆ ಗರಂ ಆದ ಸಿದ್ದರಾಮಯ್ಯ, ಹೆಚ್ಚಿದ ರಾಜಕೀಯ ಕುತೂಹಲ!

ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಚಾಟಿ: ಕೇಂದ್ರ ಸ್ಥಾನದಲ್ಲಿ ವಾಸ ಕಡ್ಡಾಯ, ತಪ್ಪಿದರೆ ಕಠಿಣ ಕ್ರಮ

November 12, 2025
Tags: # Daniil Medvedev#Roger Federer#saakshatvAdrian ManarinooAlexander ZverevGriekspoorJan-Lennard StruffTennisWimbledon
ShareTweetSendShare
Join us on:

Related Posts

‘It will happen’…ಏನಿದು..ಅಭಿಷೇಕ್ ಶರ್ಮಾ ಟ್ಯಾಟ್ ಸ್ಟೋರಿ..!

‘It will happen’…ಏನಿದು..ಅಭಿಷೇಕ್ ಶರ್ಮಾ ಟ್ಯಾಟ್ ಸ್ಟೋರಿ..!

by admin
November 12, 2025
0

ಅಭಿಷೇಕ್ ಶರ್ಮಾ.. ಸದ್ಯ ವಿಶ್ವ ಟಿ-೨೦ ಕ್ರಿಕೆಟ್‌ನ ಫಿಯರ್‌ಲೆಸ್ ಬ್ಯಾಟರ್. ಆಕ್ರಮಣಕಾರಿ ಬ್ಯಾಟಿಂಗ್ ಮೂಲಕವೇ ಸದ್ದು ಮಾಡುತ್ತಿರುವ ಅಭಿಷೇಕ್ ಶರ್ಮಾ ವಿಶ್ವ ಟಿ-೨೦ಯ ನಂಬರ್ ವನ್ ಬ್ಯಾಟರ್...

ನವೆಂಬರ್ 21ಕ್ಕೆ ಸಿಎಂ ಬದಲಾವಣೆ ಖಚಿತ? ಪ್ರಶ್ನೆಗೆ ಗರಂ ಆದ ಸಿದ್ದರಾಮಯ್ಯ, ಹೆಚ್ಚಿದ ರಾಜಕೀಯ ಕುತೂಹಲ!

ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಚಾಟಿ: ಕೇಂದ್ರ ಸ್ಥಾನದಲ್ಲಿ ವಾಸ ಕಡ್ಡಾಯ, ತಪ್ಪಿದರೆ ಕಠಿಣ ಕ್ರಮ

by Shwetha
November 12, 2025
0

ಬೆಂಗಳೂರು: ರಾಜ್ಯದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿ ವರ್ತನೆಗೆ ಕಡಿವಾಣ ಹಾಕಲು ಹಲವು ಕಠಿಣ ನಿರ್ದೇಶನಗಳನ್ನು ನೀಡಿದ್ದಾರೆ....

ರೈತರಿಗೆ ಸಿಎಂ ಸಿದ್ದರಾಮಯ್ಯರಿಂದ ಹೊಸ ಸಿಹಿಸುದ್ದಿ

ರೈತರಿಗೆ ಸಿಎಂ ಸಿದ್ದರಾಮಯ್ಯರಿಂದ ಹೊಸ ಸಿಹಿಸುದ್ದಿ

by Shwetha
November 12, 2025
0

ರಾಜ್ಯದ ರೈತರಿಗೆ ಮತ್ತೊಂದು ಭರ್ಜರಿ ಗುಡ್‌ನ್ಯೂಸ್ ನೀಡಿರುವ ಸಿಎಂ ಸಿದ್ದರಾಮಯ್ಯ, ಅತಿವೃಷ್ಟಿಯಿಂದ ಬೆಳೆ ಹಾನಿಗೊಳಗಾದ ಕೃಷಿಕರಿಗೆ ಪರಿಹಾರ ಹಣ ಶೀಘ್ರದಲ್ಲೇ ಖಾತೆಗೆ ಜಮಾ ಆಗಲಿದೆ ಎಂದು ಘೋಷಿಸಿದ್ದಾರೆ....

ಧರ್ಮಸ್ಥಳದಲ್ಲಿ ಸತ್ತಿದ್ದು ಹಿಂದೂ ಹೆಣ್ಣುಮಕ್ಕಳೇ, ನ್ಯಾಯ ಕೇಳಿದರೆ ನಾನು ಎಡಪಂಥೀಯಳೇ? ಮಾಧ್ಯಮಗಳಿಗೆ ನಾಗಲಕ್ಷ್ಮಿ ಚೌಧರಿ ಖಡಕ್ ತಿರುಗೇಟು

ಧರ್ಮಸ್ಥಳದಲ್ಲಿ ಸತ್ತಿದ್ದು ಹಿಂದೂ ಹೆಣ್ಣುಮಕ್ಕಳೇ, ನ್ಯಾಯ ಕೇಳಿದರೆ ನಾನು ಎಡಪಂಥೀಯಳೇ? ಮಾಧ್ಯಮಗಳಿಗೆ ನಾಗಲಕ್ಷ್ಮಿ ಚೌಧರಿ ಖಡಕ್ ತಿರುಗೇಟು

by Shwetha
November 12, 2025
0

ಬೆಂಗಳೂರು: ಧರ್ಮಸ್ಥಳದ ಸರಣಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ತನಿಖೆಗೆ ಆಗ್ರಹಿಸಿದ್ದಕ್ಕೆ ನನ್ನನ್ನು ಎಡಪಂಥೀಯಳು ಎಂದು ಜರಿಯಲಾಗುತ್ತಿದೆ. ಅಲ್ಲಿ ಅನ್ಯಾಯವಾಗಿ ಪ್ರಾಣ ಬಿಟ್ಟವರು ಹಿಂದೂ ಹೆಣ್ಣುಮಕ್ಕಳೇ ಎಂಬುದು...

ದೆಹಲಿ ಕಾರು ಸ್ಫೋಟ ಪ್ರಕರಣ: NIAಗೆ ತನಿಖೆ ಹಸ್ತಾಂತರ

ದೆಹಲಿ ಕಾರು ಸ್ಫೋಟ ಪ್ರಕರಣ: NIAಗೆ ತನಿಖೆ ಹಸ್ತಾಂತರ

by Shwetha
November 12, 2025
0

ದೆಹಲಿ ಕಾರು ಸ್ಫೋಟ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ಸಂಸ್ಥೆ NIAಗೆ ಹಸ್ತಾಂತರಿಸಿದೆ. ಕೆಂಪುಕೋಟೆ ಸಮೀಪದ ಮೆಟ್ರೋ ರೈಲು ಗೇಟ್ ಬಳಿ ಸಂಭವಿಸಿದ ಸ್ಫೋಟವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram