ADVERTISEMENT
Wednesday, July 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರಿಕೆಟ್

World Cup : ಹೊಸ ಅಂದಾಜ್ ನಲ್ಲಿ 2024 t20 ವಿಶ್ವಕಪ್..!!

ಸೂಪರ್ 12, ಸೂಪರ್ 8 ಹಂತಗಳು , 20 ದೇಶಗಳಿಂದ ಕಪ್ ಗಾಗಿ ಹೋರಾಟ..!!!

Namratha Rao by Namratha Rao
November 22, 2022
in ಕ್ರಿಕೆಟ್, News, Newsbeat, Sports
t20 world cup
Share on FacebookShare on TwitterShare on WhatsappShare on Telegram

World Cup : ಹೊಸ ಅಂದಾಜ್ ನಲ್ಲಿ 2024 t20 ವಿಶ್ವಕಪ್..!!

T20 World Cup

Related posts

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

July 8, 2026
ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

July 8, 2026

2022 ರ ಟಿ 20 ವಿಶ್ವಕಪ್ ನಲ್ಲಿ ಸೆಮಿ ಫೈನಲ್ ಭಾರತ ಇಗ್ಲೆಂಡ್ ವಿರುದ್ಧ ಸೋತು ನಿರಾಸೆ ಅನುಭವಿಸಿತ್ತು.. ಪಾಕಿಸ್ತಾನ ತಂಡವನ್ನ ಫೈನಲ್ಸ್ ನಲ್ಲಿ ಸೆದೆಬಡಿದು ವಿನ್ನರ್ ಟ್ರೋಫಿಗೆ ಆಂಗ್ಲರು ಮುತ್ತಿಟ್ಟಿದ್ದಾರೆ.. ಈ ಬಾರಿಯ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ..

ಅಂದ್ಹಾಗೆ ವೆಸ್ಟ್ ಇಂಡೀಸ್ ಮತ್ತು USA ನಲ್ಲಿ ನಡೆಯಲಿರುವ 2024 ರ ಪುರುಷರ T20 ವಿಶ್ವಕಪ್ ಪಂದ್ಯಾವಳಿಯಲ್ಲಿ ಸಾಕಷ್ಟು ಬದಲಾವಣೆಗಳಿರಲಿವೆ.. ಈ ಹಿಂದಿನ ಎರಡು ಆವೃತ್ತಿಗಳಿಗಿಂತ ವಿಭಿನ್ನ ಸ್ವರೂಪದಲ್ಲಿ ಈ ಪಂದ್ಯ ನಡೆಯಲಿದೆ..

2021 ಮತ್ತು 2022 ರಂತೆ ಸೂಪರ್ 12 ನಂತರದ ಮೊದಲ ಸುತ್ತಿನ ಬದಲಿಗೆ, 20 ಭಾಗವಹಿಸುವ ತಂಡಗಳನ್ನು 2024 ರ ಪಂದ್ಯಾವಳಿಯಲ್ಲಿ ತಲಾ ಐದು ತಂಡಗಳ ನಾಲ್ಕು ಗುಂಪುಗಳಾಗಿ ವಿಂಗಡಿಸಲಾಗುತ್ತದೆ.

ನಾಲ್ಕು ಗುಂಪುಗಳಲ್ಲಿ ಅಗ್ರ ಎರಡು ತಂಡಗಳು ಸೂಪರ್ ಎಂಟು ಹಂತಕ್ಕೆ ಆಯ್ಕೆಯಾಗಲಿದೆ.. ಅಲ್ಲಿ ಅವುಗಳನ್ನು ನಾಲ್ಕು ಗುಂಪುಗಳ ಎರಡು ಗುಂಪುಗಳಾಗಿ ವಿಂಗಡಿಸಲಾಗುತ್ತದೆ. ಎರಡು ಸೂಪರ್ ಎಂಟು ಗುಂಪುಗಳಲ್ಲಿ ಅಗ್ರ ಎರಡು ತಂಡಗಳು ಸೆಮಿಫೈನಲ್‌ಗೆ ಅರ್ಹತೆ ಪಡೆಯುತ್ತವೆ, ನಂತರ ಫೈನಲ್‌ಗೆ ಅರ್ಹತೆ ಪಡೆಯುತ್ತದೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ ಟೂರ್ನಿಯ ಸ್ವರೂಪ ಬದಲಾವಣೆಗೆ ಕೈಹಾಕಿದ್ದು, ಇದರಲ್ಲಿ ಬಹುಮುಖ್ಯ ಬದಲಾವಣೆ ಎಂಬಂತೆ ಟೂರ್ನಿಯಲ್ಲಿ ಆಡುವ ತಂಡಗಳ ಸಂಖ್ಯೆಯಲ್ಲಿ ಗಣನೀಯ ಬದಲಾವಣೆ ತರಲಾಗಿದೆ. 2024ರ ಟಿ20 ವಿಶ್ವಕಪ್‌ ವಿಭಿನ್ನ ಸ್ವರೂಪದಲ್ಲಿ ನಡೆಯಲಿದ್ದು, ಇದರಲ್ಲಿ ಭಾಗವಹಿಸುವ 20 ದೇಶಗಳನ್ನು ತಲಾ ಐದು ತಂಡಗಳ ನಾಲ್ಕು ಗುಂಪುಗಳಾಗಿ ವಿಂಗಡಿಸಲಾಗುವುದು ಎಂದು ಐಸಿಸಿ ಮೂಲಗಳು ತಿಳಿಸಿವೆ.

ಇತ್ತೀಚೆಗೆ ಅಂತ್ಯಗೊಂಡ ಟೂರ್ನಿಯಲ್ಲಿ ಆರಂಭಿಕ ಗ್ರೂಪ್‌ಗ ಹಂತದಲ್ಲಿ 8 ತಂಡಗಳು ಆಡಿ ಸೂಪರ್‌-12 ಹಂತಕ್ಕೆ ಅರ್ಹತೆ ಪಡೆದಿದ್ದವು. ಇದರಲ್ಲಿ ಈಗ ಬದಲಾವಣೆ ತರಲಾಗಿದೆ. 2024ರ ಐಸಿಸಿ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಈ ಬದಲಾವಣೆಗಳನ್ನು ಕಾಣಬಹುದಾಗಿದೆ. ಮುಂದಿನ ಆವೃತ್ತಿಯ ಟಿ20 ವಿಶ್ವಕಪ್‌ ಟೂರ್ನಿಯು ವೆಸ್ಟ್‌ ಇಂಡೀಸ್‌ ಮತ್ತು ಯುಎಸ್‌ ಜಂಟಿ ಆತಿಥ್ಯದಲ್ಲಿ ನಡೆಯಲಿದೆ.

ಅಮೆರಿಕ ಮತ್ತು ವೆಸ್ಟ್‌ ಇಂಡೀಸ್‌ ತಂಡಗಳು ಆತಿಥ್ಯ ವಹಿಸಿರುವ ಸಲುವಾಗಿ ನೇರ ಅರ್ಹತೆ ಪಡೆಯಲಿವೆ. ಆದ್ದರಿಂದ ಒಟ್ಟಾರೆ 12 ತಂಡಗಳ ಸ್ಥಾನ ಈಗಾಗಗಲೇ ಖಾತ್ರಿಯಾಗಿದೆ. ಈಗ ಟೂರ್ನಿಯಲ್ಲಿ ಖಾಲಿ ಇರುವ ಸ್ಥಾನಕ್ಕೆ 8 ತಂಡಗಳ ಆಯ್ಕೆ ಸಲುವಾಗಿ ಐಸಿಸಿ ಹೊಸ ಕ್ರಮ ಆಯ್ಕೆ ಮಾಡಿದೆ. ಈ ಮೊದಲಿನಂತೆ ಜಾಗತಿಕ ಮಟ್ಟದ ಅರ್ಹತಾ ಟೂರ್ನಿಯನ್ನು ಕೈಬಿಡಲಾಗಿದೆ. ಇದರ ಬದಲು ಪ್ರಾಂತೀಯ ವಿಭಾಗದಲ್ಲಿನ ಅರ್ಹತಾ ಸುತ್ತಿನ ಮೂಲಕ ಅಂತಿಮ 8 ತಂಡಗಳ ಆಯ್ಕೆ ಮಾಡಲಾಗುವುದು.

ಆಫ್ರಿಕಾ ವಿಭಾಗಕ್ಕೆ ವಿಭಾಗಕ್ಕೆ 2 ಸ್ಥಾನಗಳನ್ನು ಹಂಚಲಾಗಿದೆ. 4 ಸ್ಥಾನಗಳಿಗೆ ಏಷ್ಯಾ ಮತ್ತು ಯೂರೋಪ್‌ ಭಾಗದ ರಾಷ್ಟ್ರಗಳು ಪೈಪೋಟಿ ನಡೆಸಲಿವೆ. ಬಾಕಿ ಉಳಿದ 2 ಸ್ಥಾನಗಳಿಗೆ ಅಮೆರಿಕ ಮತ್ತು ಏಷ್ಯಾ ಪೆಸಿಫಿಕ್‌ ಭಾಗದ ರಾಷ್ಟ್ರಗಳು ಪೈಪೋಟಿ ನಡೆಸಲಿವೆ. ಈ ಭಾಗದ ರಾಷ್ಟ್ರಗಳು ಕೊನೇ 8 ಸ್ಥಾನಗಳ ಸಲುವಾಗಿ ಪ್ರಾಂತೀಯ ಭಾಗದ ಟೂರ್ನಿಗಳಲ್ಲಿ ಸ್ಪರ್ಧೆಗೆ ಇಳಿಯಲಿವೆ.

Tags: #saakshatv2024 t20team indiaWorld Cup
ShareTweetSendShare
Join us on:

Related Posts

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

by Shwetha
July 8, 2026
0

ಮೂರನೇ ಟಿ20 ಕದನದಲ್ಲಿ ಇಂಗ್ಲೆಂಡ್ ತಂಡದ ಆರ್ಭಟಕ್ಕೆ ಭಾರತದ ಬ್ಯಾಟಿಂಗ್ ಪಡೆ ತರಗೆಲೆಯಂತೆ ಉದುರಿಹೋಗಿದೆ. ಇಂಗ್ಲೆಂಡ್ ನೀಡಿದ ಬೃಹತ್ ಗುರಿಯನ್ನು ಬೆನ್ನಟ್ಟುವ ಆತುರದಲ್ಲಿ ಟೀಮ್ ಇಂಡಿಯಾ ತನ್ನ...

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

by Shwetha
July 8, 2026
0

ಬೆಂಗಳೂರು : ಮಲ್ಲೇಶ್ವರದ ಪ್ರಸಿದ್ಧ ಸಂಪಿಗೆ ರಸ್ತೆಯಲ್ಲಿ ನಡೆದ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ಈಗ ಹೊಸ ತಿರುವು ಪಡೆದುಕೊಂಡಿದೆ. ಬಿಬಿಎಂಪಿ ಅಧಿಕಾರಿಗಳ ಕ್ರಮದ ವಿರುದ್ಧ ಕೋರ್ಟ್...

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

by Shwetha
July 8, 2026
0

ಮೈಸೂರು ದಸರಾ–2026ರ ಮಹೋತ್ಸವಕ್ಕಾಗಿ ಗಜಪಡೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡಲಾಗಿದೆ. ಇಂದು ಮತ್ತಿಗೋಡು ಆನೆ ಶಿಬಿರ ಹಾಗೂ ದುಬಾರೆ ಆನೆ ಶಿಬಿರಗಳಲ್ಲಿ ಪಶುವೈದ್ಯರ ತಂಡವು 20ಕ್ಕೂ...

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

by Shwetha
July 8, 2026
0

ಅಯೋಧ್ಯೆ : ಅಯೋಧ್ಯೆಯ ಪವಿತ್ರ ಶ್ರೀರಾಮ ಮಂದಿರದ ಕಾಣಿಕೆ ಪೆಟ್ಟಿಗೆಗೆ ಕನ್ನ ಹಾಕಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಈಗ ಬೆಚ್ಚಿಬೀಳಿಸುವ ಸತ್ಯಗಳು ಲಭ್ಯವಾಗಿವೆ. ಭಕ್ತರು ಭಕ್ತಿಯಿಂದ...

E20 ಪೆಟ್ರೋಲ್‌ನಿಂದ ರಬ್ಬರ್ ಭಾಗಗಳಿಗೆ ಹಾನಿ ಸಾಧ್ಯ: ARAI ಎಚ್ಚರಿಕೆ

E20 ಪೆಟ್ರೋಲ್‌ನಿಂದ ರಬ್ಬರ್ ಭಾಗಗಳಿಗೆ ಹಾನಿ ಸಾಧ್ಯ: ARAI ಎಚ್ಚರಿಕೆ

by Shwetha
July 8, 2026
0

ಭಾರತೀಯ ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ (ARAI) ಪ್ರಕಾರ, E10 ಪೆಟ್ರೋಲ್‌ಗೆ ಅನುಗುಣವಾಗಿ ವಿನ್ಯಾಸಗೊಳಿಸಲಾದ ವಾಹನಗಳಲ್ಲಿ E20 ಪೆಟ್ರೋಲ್ ಬಳಸಿದರೆ ರಬ್ಬರ್‌ನಿಂದ ತಯಾರಿಸಲಾದ ಕೆಲವು ಎಂಜಿನ್ ಮತ್ತು ಇಂಧನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram