2007ರ ಐಸಿಸಿ ಟಿ-20 ವಿಶ್ವಕಪ್ ಫೈನಲ್ ಪಂದ್ಯ ಯಾರಿಗೆ ನೆನಪಿಲ್ಲ ಹೇಳಿ.. ಅಂದು ಕೋಟ್ಯಾಂತರ ಭಾರತೀಯರ ಕನಸು ನನಸಾದ ದಿನ. ಅಂದಿನ ಫೈನಲ್ ಪಂದ್ಯದಲ್ಲಿ ಕೊನೆಯ ಓವರ್ ಬೌಲಿಂಗ್ ಮಾಡಿ ಭಾರತಕ್ಕೆ ಗೆಲುವು ತಂದುಕೊಟ್ಟಿದ್ದ ಜೋಗಿಂದರ್ ಶರ್ಮಾ ಇಂದು ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಟೊಂಕಕಟ್ಟಿ ನಿಂತಿದ್ದಾರೆ.ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಕಿಚ್ಚು ರಾಜ್ಯ ರಾಜಕಾರಣದಲ್ಲಿ ಇನ್ನೂ ಆರಿಲ್ಲ. ಇದರ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ಎರಡನೇ...








