27 ನಕ್ಷತ್ರದವರು ಯಾವ ಯಾವ ಅಧಿದೇವತೆಯರನ್ನು ಪೂಜಿಸಿದರೆ ಇಂತಹ ಸಮಸ್ಯೆಗಳಿಂದ ಪಾರಾಗಬಹುದೇಂದು ಗೋತ್ತಾ..!!
ಅಶ್ವಿನಿ ನಕ್ಷತ್ರದ ಅಧಿದೇವತೆ, ಅಶ್ವಿನಿ ಕುಮಾರರಾಗಿದ್ದು, ಅಶ್ವಿನಿ ನಕ್ಷತ್ರದ ದಿವಸ ಅಶ್ವಿನಿ ಕುಮಾರರನ್ನು ಪೂಜಿಸಿದರೆ, ಆರೋಗ್ಯ ವೃದ್ದಿಸುತ್ತದೆ. ದೀರ್ಘಾಯಸ್ಸು ಉಂಟಾಗುತ್ತದೆ.
ಭರಣಿ ನಕ್ಷತ್ರದ ಅಧಿದೇವತೆ ಯಮನಾಗಿದ್ದು, ಭರಣಿ ನಕ್ಷತ್ರದ ದಿವಸ ಯಮನನ್ನು ನೀಲಿ ಬಣ್ಣದ ಹೂವುಗಳಿಂದ ಪೂಜಿಸಿದರೆ, ಅಕಾಲಿಕ ಮೃತ್ಯುವಿನಿಂದ ಪಾರಾಗಬಹುದು.
ಕೃತಿಕೆ ನಕ್ಷತ್ರದ ಅಧಿದೇವತೆ ಅಗ್ನಿಯಾಗಿದ್ದು, ಕೃತಿಕ ನಕ್ಷತ್ರದ ದಿವಸ ಅಗ್ನಿ ದೇವತೆಯನ್ನು ಕೆಂಪು ಹೂವುಗಳಿಂದ ಪೂಜಿಸಿದರೆ, ಅಪೇಕ್ಷಿಸಿದ ಕಾರ್ಯಗಳು ಫಲಿಸುತ್ತದೆ.
ರೋಹಿಣಿ ನಕ್ಷತ್ರದ ಅಧಿದೇವತೆ ಬ್ರಹ್ಮನಾಗಿದ್ದು, ರೋಹಿಣಿ ನಕ್ಷತ್ರದ ದಿವಸ ಬ್ರಹ್ಮನನ್ನು ಪೂಜಿಸಿದರೆ, ಕೆಲಸ ಕಾರ್ಯಗಳು ಸುಗಮವಾಗಿ ಅಭಿವೃದ್ದಿ ಹೊಂದುತ್ತದೆ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಮೃಗಶಿರ ನಕ್ಷತ್ರದ ಅಧಿದೇವತೆ ಚಂದ್ರನಾಗಿದ್ದು, ಮೃಗಶಿರ ನಕ್ಷತ್ರದ ದಿವಸ ಚಂದ್ರನನ್ನು ಪೂಜಿಸಿದರೆ, ಜ್ಞಾನ ಮತ್ತು ಆರೋಗ್ಯ ವೃದ್ದಿಯಾಗುತ್ತದೆ.
ಆರಿದ್ರ ನಕ್ಷತ್ರದ ಅಧಿದೇವತೆ ಶಿವನಾಗಿದ್ದು, ಆರಿದ್ರಾ ನಕ್ಷತ್ರದ ದಿವಸ ಶಿವನನ್ನು ತಾವರೆ ಹೂವುಗಳಿಂದ ಪೂಜಿಸಿದರೆ, ಸ್ಪರ್ಧೆಗಳಲ್ಲಿ ಜಯ ಉಂಟಾಗುತ್ತದೆ.
ಪುನರ್ವಸು ನಕ್ಷತ್ರದ ಅಧಿದೇವತೆ ಅದಿತಿ (ಕಾಷ್ಯಪ ಮಹರ್ಷಿಯ ಪತ್ನಿ – ದೇವತೆ ತಾಯಿ) ಯಾಗಿದ್ದು, ಪುನರ್ವಸು ನಕ್ಷತ್ರದ ದಿವಸ ಅದಿತಿಯನ್ನು ಪೂಜಿಸಿದರೆ, ತಾಯಿಯ ಮತ್ತು ಹಸು ಕರುಗಳ ರಕ್ಷಣೆ ಉಂಟಾಗುತ್ತದೆ ಸಂತಾನಾಪೇಕ್ಷಿಗಳು ಸಹಾ ಪೂಜೆ ಮಾಡಿದರೆ ಸಂತಾನ ಪ್ರಾಪ್ತಿಯಾಗುತ್ತದೆ.
ಪುಷ್ಯ ನಕ್ಷತ್ರದ ಅಧಿದೇವತೆ ಬೃಹಸ್ಪತಿಯಾಗಿದ್ದು, ಪುಷ್ಯ ನಕ್ಷತ್ರದ ದಿವಸ ಬೃಹಸ್ಪತಿಯನ್ನು (ಗುರು) ಪೂಜಿಸಿದರೆ ಹೆಚ್ಚಿನ ವ್ಯವಹಾರಿಕ ಜ್ಞಾನ, ಜಾಣ್ಮೆ ಅಭಿವೃದ್ದಿ ಉಂಟಾಗುತ್ತದೆ.
ಆಶ್ಲೇಷ ನಕ್ಷತ್ರದ ಅಧಿದೇವತೆ ನಾಗನಾಗಿದ್ದು, ಆಶ್ಲೇಷ ನಕ್ಷತ್ರದ ದಿವಸ ನಾಗ (ಸರ್ಪ) ನನ್ನು ಪೂಜಿಸಿದರೆ, ನಾಗದೋಷ ನಿವಾರಣೆಯಾಗುತ್ತದೆ.
ಮಖ ನಕ್ಷತ್ರದ ಅಧಿದೇವತೆ ಪಿತೃ ದೇವತೆಯಾಗಿದ್ದು, ಮಖ ನಕ್ಷತ್ರದ ದಿವಸ ಪಿತೃದೇವತೆಯನ್ನು ಪೂಜಿಸಿದರೆ ಧನ, ಸಂತಾನ, ಹಸುಕರುಗಳು ವೃದ್ದಿಯಾಗುತ್ತದೆ.
ಪೂರ್ವಪಲ್ಗುಣಿ ನಕ್ಷತ್ರದ ಅಧಿದೇವತೆ ಪುಶ ಮಹರ್ಷಿಯಾಗಿದ್ದು, ಪೂರ್ವಪಲ್ಗುಣಿ ನಕ್ಷತ್ರದ ದಿವಸ ಪುಶ ಮಹರ್ಷಿಯನ್ನು ಪೂಜಿಸಿದರೆ, ಅಪೇಕ್ಷಣಿಯ ವಧು/ವರ ಸಿಗುತ್ತಾರೆ. ಧನ ವೃದ್ದಿ ಹಾಗು ಚಟುವಟಿಕೆ ಉಳ್ಳವರಾಗುತ್ತಾರೆ.
ಉತ್ತರಾಪಲ್ಗುಣಿ ನಕ್ಷತ್ರದ ಅಧಿದೇವತೆ ಆರ್ಯಮ ದೇವತೆಯಾಗಿದ್ದು, ಉತ್ತರಾಪಲ್ಗುಣಿ ನಕ್ಷತ್ರದ ದಿವಸ ಆರ್ಯಮ ದೇವತೆಯನ್ನು ಪೂಜಿಸಿದರೆ, ಈ ದೇವತೆ ವಿವಾಹ, ಕರಾರುಗಳ ಪೋಷಕ ಹಾಗೂ ಶೌರ್ಯ ಮತ್ತು ದೀನರ ರಕ್ಷಣೆ ಉಂಟಾಗುತ್ತದೆ.
ಹಸ್ತ ನಕ್ಷತ್ರದ ಅಧಿದೇವತೆ ಸೂರ್ಯನಾಗಿದ್ದು, ಹಸ್ತ ನಕ್ಷತ್ರದ ದಿವಸ ಸೂರ್ಯನನ್ನು ಗಂಧ ಹಾಗೂ ಪುಪ್ಪಗಳಿಂದ ಪೂಜಿಸಿದರೆ, ಧನ, ಅಭಿವೃದ್ದಿಯಾಗುತ್ತದೆ ನೆಮ್ಮದಿ ಉಂಟಾಗುತ್ತದೆ.
ಚಿತ್ತಾ ನಕ್ಷತ್ರದ ಅಧಿದೇವತೆ ತ್ವಷ್ಟ ದೇವತೆಯಾಗಿದ್ದು, ಚಿತ್ತಾ ನಕ್ಷತ್ರದ ದಿವಸ ತ್ವಷ್ಟ ದೇವತೆಯನ್ನು ಪೂಜಿಸಿದರೆ, ಆರೋಗ್ಯ, ಜ್ಞಾನ, ಆಹಾರ ಧಾನ್ಯ ಅಭಿವೃದ್ದಿ ಉಂಟಾಗುತ್ತದೆ.
ಸ್ವಾತಿ ನಕ್ಷತ್ರದ ಅಧಿಪತಿ ವಾಯುದೇವನಾಗಿದ್ದು, ಸ್ವಾತಿ ನಕ್ಷತ್ರದ ದಿವಸ ವಾಯುದೇವನನ್ನು ಪೂಜಿಸಿದರೆ, ದೈವಿಕ ಶಕ್ಷಿಯನ್ನು ನೀಡುತ್ತಾನೆ.
ವಿಶಾಖ ನಕ್ಷತ್ರದ ಅಧಿದೇವತೆ ಇಂದ್ರಾಗ್ನಿಯಾಗಿದ್ದು, ವಿಶಾಖನಕ್ಷತ್ರದ ದಿವಸ ಇಂದ್ರಾಗ್ನಿಯನ್ನು ಕೆಂಪು ಹೂವುಗಳಿಂದಪೂಜಿಸಿದರೆ ಧನ ಮತ್ತು ಇಷ್ಟಾರ್ಥಗಳು ಈಡೇರುತ್ತವೆ.
ಅನುರಾಧ ನಕ್ಷತ್ರ ಅಧಿದೇವತೆ ಮಿತ್ರದೇವನಾಗಿದ್ದು, ಅನುರಾಧ ನಕ್ಷತ್ರ ದಿವಸ ಮಿತ್ರದೇವನನ್ನು ಪೂಜಿಸಿದರೆ, ಲಕ್ಷ್ಮಿ ಒಲಿಯುತ್ತಾಳೆ, ಧೀರ್ಘಾಯುವಾಗುತ್ತಾರೆ.
ಜೇಷ್ಟ ನಕ್ಷತ್ರದ ಅಧಿದೇವತೆ ಇಂದ್ರನಾಗಿದ್ದು, ಜೇಷ್ಟ ನಕ್ಷತ್ರದ ದಿವಸ ಇಂದ್ರನನ್ನು ಪೂಜಿಸಿದರೆ ಪೌರುಷವಂತ, ಧನವಂತ, ಧಾರ್ಮಿಕ ಸ್ವಭಾವ ಉಂಟಾಗುತ್ತದೆ.
ಮೂಲ ನಕ್ಷತ್ರದ ಅಧಿದೇವತೆ ಶಿನಿರುತಿಷಿ ದೇವತೆಯಾಗಿದ್ದು, ಮೂಲ ನಕ್ಷತ್ರದ ದಿವಸ ನಿರುತಿ ದೇವತೆಯನ್ನು ಪೂಜಿಸಿದರೆ, ನರಕಯಾತನೆಯಿಂದ ಮುಕ್ತನಾಗುತ್ತಾನೆ. ದೋಷಗಳು ಪರಿಹಾರವಾಗುತ್ತದೆ.
ಪೂರ್ವಾಷಾಡ ನಕ್ಷತ್ರದ ಅಧಿದೇವತೆ ಜಲದೇವತೆಯಾಗಿದ್ದು, ಪೂರ್ವಾಷಾಡ ನಕ್ಷತ್ರದ ದಿವಸ ಜಲದೇವತೆ ಅಥವಾ ಗಂಗಾ ಮಾತೆಯನ್ನು ಪೂಜಿಸಿದರೆ, ಮಾನಸಿಕ ಹಾಗೂ ದೈಹಿಕ ಒತ್ತಡಗಳು ನಿವಾರಣೆಯಾಗುತ್ತದೆ.
ಉತ್ತರಾಷಾಡ ನಕ್ಷತ್ರದ ಅಧಿದೇವತೆ ವಿಶ್ವದೇವನಾಗಿದ್ದು, ಉತ್ತರಾಷಾಡ ನಕ್ಷತ್ರದ ದಿವಸ ವಿಶ್ವ ದೇವನನ್ನು ಹೂವುಗಳಿಂದ ಪೂಜಿಸಿದರೆ ಎಲ್ಲಾ ಕೆಲಸ ಕಾರ್ಯಗಳು ಕೈಗೂಡುತ್ತದೆ.
ಶ್ರವಣ ನಕ್ಷತ್ರದ ಅಧಿದೇವತೆ ವಿಷ್ಣುವಾಗಿದ್ದು, ಶ್ರವಣ ನಕ್ಷತ್ರದ ದಿವಸ ವಿಷ್ಣುವನ್ನು ಹಳದಿ ಮತ್ತು ನೀಲಿ ಹೂವುಗಳಿಂದ ಪೂಜಿಸಿದರೆ, ಧನ ವೃದ್ದಿ, ಸ್ಪರ್ಧೆಗಳಲ್ಲಿ ಜಯಶಾಲಿಗಳಾಗುತ್ತಾರೆ.
ಧನಿಷ್ಟ ನಕ್ಷತ್ರದ ಅಧಿದೇವತೆ ವಸುದೇವತೆಯಾಗಿದ್ದು, ಧನಿಷ್ಟ ನಕ್ಷತ್ರದ ದಿವಸ ವಸುದೇವತೆಯನ್ನು ಗಂಧ, ಪುಪ್ಪಗಳಿಂದ ಪೂಜಿಸಿದರೆ, ಎಲ್ಲಾ ರೀತಿಯ ಭಯ ನಿವಾರಣೆಯಾಗುತ್ತದೆ.
ಶತಭೀಷ ನಕ್ಷತ್ರದ ಅಧಿದೇವತೆ ವರುಣ ದೇವತೆಯಾಗಿದ್ದು, ಶತಬೀಷ್ ನಕ್ಷತ್ರದಿವಸ ವರುಣ ದೇವತೆಯನ್ನು ಪೂಜಿಸಿದರೆ, ಎಲ್ಲಾ ರೀತಿಯ ತೊಂದರೆಗಳು ನಿವಾರಣೆಯಾಗಿ ಶಕ್ತಿ, ಧನ, ವೃದ್ದಿಯಾಗುತ್ತದೆ.
ಪೂರ್ವಾಬಾದ್ರ ನಕ್ಷತ್ರದ ಅಧಿದೇವತೆ ಅಜನ್ಮ (ರುದ್ರನ ಇನ್ನೊಂದು ಹೆಸರು) ನಾಗಿದ್ದು, ಪೂರ್ವಾಬಾದ್ರ ನಕ್ಷತ್ರದ ದಿವಸ ಅಜನ್ಮನನ್ನು ಪೂಜಿಸಿದರೆ, ಶ್ರದ್ದಾವಂತ, ಧರ್ಮನಿಷ್ಟನಾಗುತ್ತಾನೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಉತ್ತರಾಬಾದ್ರ ನಕ್ಷತ್ರದ ಅಧಿದೇವತೆ ಅಹಿರ್ಬುದ್ನ (ರುದ್ರ ನ ಮತ್ತೊಂದು ಹೆಸರು) ನಾಗಿದ್ದು, ಉತ್ತರಾಬಾದ್ರ ನಕ್ಷತ್ರದಿವಸ ಅಹಿರ್ಬುದ್ನ ದೇವತೆಯನ್ನು ಪೂಜಿಸಿದರೆ, ದೇವತಾಶಾಸ್ತ್ತ್ರ ನಿಪುಣನಾಗುತ್ತಾನೆ.
ರೇವತಿ ನಕ್ಷತ್ರದ ಅಧಿದೇವತೆ ಪೂಷ ದೇವತೆ (ಸೂರ್ಯನ ಇನ್ನೊಂದು ಹೆಸರು) ಯಾಗಿದ್ದು, ರೇವತಿ ನಕ್ಷತ್ರದ ದಿವಸ ಪೂಷ ದೇವತೆಯನ್ನು, ಬಿಳಿ ಹೂವುಗಳಿಂದ ಪೂಜಿಸಿದರೆ, ಶುಭ ಉಂಟಾಗುತ್ತದೆ. ಸಾಹಸವಂತರಾಗುತ್ತಾರೆ. ದೋಷಗಳು ನಿವಾರಣೆಯಾಗುತ್ತದೆ. ಶುಭ ಕಾರ್ಯಗಳು ನಿರ್ವಿಘ್ನವಾಗಿ ನಡೆಯುತ್ತವ