ADVERTISEMENT
Friday, January 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

WPL 2023 : ಮೊದಲ ನಾಲ್ಕು ಪಂದ್ಯಗಳಲ್ಲಿ ಸೋತರೂ RCB ‘ಎಲಿಮಿನೇಟರ್’ ಗೆ ಅರ್ಹತೆ ಪಡೆಯುವುದು ಹೇಗೆ…?

Namratha Rao by Namratha Rao
March 12, 2023
in Newsbeat, News, Sports, ಕ್ರಿಕೆಟ್
RCB
Share on FacebookShare on TwitterShare on WhatsappShare on Telegram

WPL 2023 : ಮೊದಲ ನಾಲ್ಕು ಪಂದ್ಯಗಳಲ್ಲಿ ಸೋತರೂ RCB ‘ಎಲಿಮಿನೇಟರ್’ ಗೆ ಅರ್ಹತೆ ಪಡೆಯುವುದು ಹೇಗೆ…?

ಪುರುಷರ ತಂಡದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡವೂ ನಿರಾಸೆ ಅನುಭವಿಸುತ್ತಿದೆ. ಸ್ಟಾರ್ ಆಟಗಾರರು ತಂಡದಲ್ಲಿದ್ದರೂ ( WPL) ಮಹಿಳಾ ಪ್ರೀಮಿಯರ್ ಲೀಗ್‌ ನ ಒಂದೇ ಒಂದು ಪಂದ್ಯವನ್ನು ಗೆಲ್ಲಲು RCB ಗೆ ಸಾಧ್ಯವಾಗಿಲ್ಲ.  ಕಳೆದ ಪಂದ್ಯದಲ್ಲಿ ಯುಪಿ ವಾರಿಯರ್ಸ್ ಎದುರು 10 ವಿಕೆಟ್‌ ಗಳಿಂದ ಸೋತಿದೆ..

Related posts

Mantra to ward off diseases and improve health

ರೋಗಗಳು ದೂರವಾಗಿ ಆರೋಗ್ಯ ವೃದ್ಧಿಸುವ ಮಂತ್ರ

January 16, 2026
ಸಿದ್ದರಾಮಯ್ಯನವರ ಬಾಯಿಯೇ ಬಚ್ಚಲು, ಅದನ್ನೇ ಪಕ್ಷದವರು ಪಾಲಿಸುತ್ತಿದ್ದಾರೆ: ರಾಜ್ಯ ಸರ್ಕಾರದ ವಿರುದ್ಧ ಪ್ರತಾಪ್ ಸಿಂಹ ಕಿಡಿ

ಸಿದ್ದರಾಮಯ್ಯನವರ ಬಾಯಿಯೇ ಬಚ್ಚಲು, ಅದನ್ನೇ ಪಕ್ಷದವರು ಪಾಲಿಸುತ್ತಿದ್ದಾರೆ: ರಾಜ್ಯ ಸರ್ಕಾರದ ವಿರುದ್ಧ ಪ್ರತಾಪ್ ಸಿಂಹ ಕಿಡಿ

January 16, 2026

ಇತ್ತ ಸೋಷಿಯಲ್ ಮೀಡಿಯಾದಲ್ಲಿ ಸ್ಮೃತಿ ಮಂಧಾನ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದಾರೆ..  ಸತತ ನಾಲ್ಕು ಪಂದ್ಯಗಳನ್ನ ಈಗಾಗಲೇ RCB ಮಹಿಳಾ ತಂಡ ಸೋತಿರುವುದು ಅಭಿಮಾನಿಗಳನ್ನ ಭಾರೀ ನಿರಾಸೆಗೊಳಿಸಿದೆ..

ಮಾರ್ಚ್ 10, 2023 ರಂದು ಯುಪಿ ವಾರಿಯರ್ಜ್ ವಿರುದ್ಧ ಮತ್ತೊಂದು ಪಂದ್ಯದಲ್ಲಿ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು  ಉತ್ತಮ ಪ್ರದರ್ಶನ ತೋರುತ್ತಿಲ್ಲ..

ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿ RCB ಇದೆ..

ಇಷ್ಟಾದ ನಂತರವೂ RCB ಎಲಿಮಿನೇಟರ್ ಪ್ರವೇಶ ಸಾಧ್ಯವೇ..??

ರಾಯಲ್ ಚಾಲೆಂಜರ್ಸ್ ಬೆಂಗಳೂರುಗೆ ಅರ್ಹತೆಯ ಸನ್ನಿವೇಶವು ತುಂಬಾ ಕಷ್ಟಕರವಾಗಿದೆ.

ಏಕೆಂದರೆ RCB ಗೆ ಈಗ ಕೇವಲ ನಾಲ್ಕು ಪಂದ್ಯಗಳು ಮಾತ್ರ ಬಾಕಿ ಉಳಿದಿದೆ..

WPL ಮೊದಲ ಆವೃತ್ತಿಯಲ್ಲಿ ಇನ್ನೇನು  RCB ಮನೆಗೆ ಹೊರಟಿದೆ ಎಂದು ಕಾಣಬಹುದು.. ಆದ್ರೆ   ಪಂದ್ಯಾವಳಿಯಲ್ಲಿ ಲೆಕ್ಕಾಚಾರದ ಪ್ರಕಾರ ಇನ್ನೂ RCB ಎಲಿಮಿನೇಟರ್ ಪ್ರವೇಶದ ಕನಸು   ಜೀವಂತವಾಗಿದೆ.

ಸ್ಮೃತಿ ಮಂಧಾನ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು 2023 ರ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ತಮ್ಮ ಮೊದಲ ನಾಲ್ಕು ಪಂದ್ಯಗಳನ್ನ ಸೋತಿದೆ.  ಈಗ ಅವರು ಉಳಿದ ಎಲ್ಲಾ ನಾಲ್ಕು ಪಂದ್ಯಗಳನ್ನು ಗೆಲ್ಲಬೇಕಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ಪ್ರೀಮಿಯರ್ ಲೀಗ್ ಎಲಿಮಿನೇಟರ್‌ ಗೆ ಅರ್ಹತೆ ಪಡೆಯುವ ಮೊದಲ ಸನ್ನಿವೇಶವೆಂದರೆ ಅವರು ತಮ್ಮ ಉಳಿದ ನಾಲ್ಕು ಪಂದ್ಯಗಳನ್ನು ಉತ್ತಮ ಅಂತರದಿಂದ ಗೆಲ್ಲುಬೇಕು ಮತ್ತು ಇತರ ತಂಡಗಳ ಫಲಿತಾಂಶಗಳು ತಮ್ಮ ಪರವಾಗಿ ಹೋಗುವಂತೆ ಆಗಬೇಕಿದೆ..

RCB ಉಳಿದಿರುವ ಎಲ್ಲಾ ನಾಲ್ಕು ಪಂದ್ಯಗಳನ್ನು ಗೆಲ್ಲುವುದರಿಂದ ಅವರು ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಹಿಂಬಾಲಿಸಬಹುದು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ಯಾಪಿಟಲ್ಸ್, ಯುಪಿ ವಾರಿಯರ್ಜ್ ಮತ್ತು ಗುಜರಾತ್ ಜೈಂಟ್ಸ್ ವಿರುದ್ಧ ಉಳಿದಿರುವ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕು.

ಸ್ಮೃತಿ ಮಂಧಾನ ನೇತೃತ್ವದ RCB ತಂಡದಲ್ಲಿ ಎಲ್ಲಿಸ್ ಪೆರ್ರಿ, ಸೋಫಿ ಡಿವೈನ್, ರೇಣುಕಾ ಸಿಂಗ್ ಮತ್ತು ರಿಚಾ ಘೋಷ್ ಅವರಂತಹ ಅನೇಕ ದೊಡ್ಡ ಸ್ಟಾರ್ ಗಳಿದ್ದಾರೆ..  ಆದ್ರೂ ಒಂದೂ ಪಂದ್ಯವನ್ನು ಗೆಲ್ಲದೇ ಇರುವುದು ದುರಾದೃಷ್ಟ ಎನ್ನಬಹುದು…

WPL 2023 : How can RCB qualify for ‘Eliminator’ despite losing first four matches…?

Tags: RCBWPL 2023
ShareTweetSendShare
Join us on:

Related Posts

Mantra to ward off diseases and improve health

ರೋಗಗಳು ದೂರವಾಗಿ ಆರೋಗ್ಯ ವೃದ್ಧಿಸುವ ಮಂತ್ರ

by admin
January 16, 2026
0

  ಆಂಜನೇಯನ ಈ ಮಂತ್ರವನ್ನು 11 ಬಾರಿ ಜಪಿಸುವವರು ಮತ್ತು ಅವರ ಕುಟುಂಬ ಸದಸ್ಯರು ರೋಗಗಳಿಂದ ಸಂಪೂರ್ಣವಾಗಿ ಗುಣಮುಖರಾಗುತ್ತಾರೆ, ರೋಗಗಳಿಂದ ವ್ಯರ್ಥವಾಗುವುದು ಕ್ರಮೇಣ ಕಡಿಮೆಯಾಗುತ್ತದೆ. ರೋಗಮುಕ್ತ ಜೀವನವೇ...

ಸಿದ್ದರಾಮಯ್ಯನವರ ಬಾಯಿಯೇ ಬಚ್ಚಲು, ಅದನ್ನೇ ಪಕ್ಷದವರು ಪಾಲಿಸುತ್ತಿದ್ದಾರೆ: ರಾಜ್ಯ ಸರ್ಕಾರದ ವಿರುದ್ಧ ಪ್ರತಾಪ್ ಸಿಂಹ ಕಿಡಿ

ಸಿದ್ದರಾಮಯ್ಯನವರ ಬಾಯಿಯೇ ಬಚ್ಚಲು, ಅದನ್ನೇ ಪಕ್ಷದವರು ಪಾಲಿಸುತ್ತಿದ್ದಾರೆ: ರಾಜ್ಯ ಸರ್ಕಾರದ ವಿರುದ್ಧ ಪ್ರತಾಪ್ ಸಿಂಹ ಕಿಡಿ

by Shwetha
January 16, 2026
0

ಮೈಸೂರು: ಶಿಡ್ಲಘಟ್ಟದಲ್ಲಿ ಮಹಿಳಾ ಅಧಿಕಾರಿಗೆ ಕಾಂಗ್ರೆಸ್ ಮುಖಂಡನೊಬ್ಬ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಘಟನೆಯನ್ನು ಖಂಡಿಸಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ರಾಜ್ಯ ಸರ್ಕಾರದ ವಿರುದ್ಧ...

ಕಾಶ್ಮೀರಿ ಹಿಂದೂಗಳ ಶಿರಚ್ಛೇದ ಖಚಿತ, ರಕ್ತಪಾತದ ಮೂಲಕವೇ ಸ್ವಾತಂತ್ರ್ಯ: ಭಾರತದ ವಿರುದ್ಧ ಬಹಿರಂಗ ಯುದ್ಧ ಸಾರಿದ ಲಷ್ಕರ್ ಉಗ್ರ ಅಬು ಮೂಸಾ

ಕಾಶ್ಮೀರಿ ಹಿಂದೂಗಳ ಶಿರಚ್ಛೇದ ಖಚಿತ, ರಕ್ತಪಾತದ ಮೂಲಕವೇ ಸ್ವಾತಂತ್ರ್ಯ: ಭಾರತದ ವಿರುದ್ಧ ಬಹಿರಂಗ ಯುದ್ಧ ಸಾರಿದ ಲಷ್ಕರ್ ಉಗ್ರ ಅಬು ಮೂಸಾ

by Shwetha
January 16, 2026
0

POK: ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ (LeT) ಜೊತೆ ನಂಟು ಹೊಂದಿರುವ ಕುಖ್ಯಾತ ಉಗ್ರ ಅಬು ಮೂಸಾ, ಮತ್ತೊಮ್ಮೆ ಭಾರತದ ವಿರುದ್ಧ ವಿಷಕಾರಿದ್ದಾನೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ...

ಗಿಲ್ಲಿ ಅಂದ್ರೆ ಸುಮ್ನೆನಾ? ಕಲರ್ಸ್ ಕನ್ನಡದಲ್ಲಿ ಲೈಕ್ಸ್ ಸುನಾಮಿ ಎಬ್ಬಿಸಿದ ಶೋ ಮ್ಯಾನ್; ಫಿನಾಲೆಗೂ ಮುನ್ನವೇ ಟ್ರೋಫಿ ಬೇಟೆ ಶುರು ಮಾಡಿದ ಡೆವಿಲ್ ಸ್ಟಾರ್

ಗಿಲ್ಲಿ ಅಂದ್ರೆ ಸುಮ್ನೆನಾ? ಕಲರ್ಸ್ ಕನ್ನಡದಲ್ಲಿ ಲೈಕ್ಸ್ ಸುನಾಮಿ ಎಬ್ಬಿಸಿದ ಶೋ ಮ್ಯಾನ್; ಫಿನಾಲೆಗೂ ಮುನ್ನವೇ ಟ್ರೋಫಿ ಬೇಟೆ ಶುರು ಮಾಡಿದ ಡೆವಿಲ್ ಸ್ಟಾರ್

by Shwetha
January 16, 2026
0

ಬಿಗ್‌ಬಾಸ್ ಕನ್ನಡ ಸೀಸನ್ 12ರ ಕಿರೀಟ ಯಾರ ಮುಡಿಗೇರಲಿದೆ ಎನ್ನುವ ಕುತೂಹಲಕ್ಕೆ ಇನ್ನೆರಡೇ ದಿನಗಳಲ್ಲಿ ತೆರೆ ಬೀಳಲಿದೆ. ಆದರೆ ಫಿನಾಲೆಗೂ ಮುನ್ನವೇ ಇಡೀ ಕರ್ನಾಟಕದಲ್ಲಿ ಗಿಲ್ಲಿ ಹೆಸರಿನ...

ಭಾರತಕ್ಕೆ ಸೆಡ್ಡು ಹೊಡೆಯಲು ಸಜ್ಜಾಯ್ತು ಇಸ್ಲಾಮಿಕ್ ನ್ಯಾಟೋ: 43 ಮುಸ್ಲಿಂ ರಾಷ್ಟ್ರಗಳನ್ನು ಒಗ್ಗೂಡಿಸಿ ಪಾಕಿಸ್ತಾನ ಹೆಣೆದ ಮಹಾ ರಣತಂತ್ರ!

ಭಾರತಕ್ಕೆ ಸೆಡ್ಡು ಹೊಡೆಯಲು ಸಜ್ಜಾಯ್ತು ಇಸ್ಲಾಮಿಕ್ ನ್ಯಾಟೋ: 43 ಮುಸ್ಲಿಂ ರಾಷ್ಟ್ರಗಳನ್ನು ಒಗ್ಗೂಡಿಸಿ ಪಾಕಿಸ್ತಾನ ಹೆಣೆದ ಮಹಾ ರಣತಂತ್ರ!

by Shwetha
January 16, 2026
0

ಜಾಗತಿಕ ರಕ್ಷಣಾ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆಯುತ್ತಿದೆ. 2025ರಲ್ಲಿ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಿಂದ ತತ್ತರಿಸಿ ಹೋಗಿರುವ ಪಾಕಿಸ್ತಾನ, ಈಗ ಭಾರತದ ವಿರುದ್ಧ ರಕ್ಷಣಾತ್ಮಕವಾಗಿ ಬಲಗೊಳ್ಳಲು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram