ADVERTISEMENT
Wednesday, July 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

WPL 2023 : RCB : 5 ಕ್ಕೆ ಐದೂ ಪಂದ್ಯಗಳನ್ನ ಸೋತಿದ್ರೂ ಎಲಿಮಿನೇಟರ್ ಪ್ರವೇಶಿಸಬಹುದು..!! ಹೇಗೆ..??

Namratha Rao by Namratha Rao
March 14, 2023
in News, Newsbeat, Sports, ಕ್ರಿಕೆಟ್
RCB
Share on FacebookShare on TwitterShare on WhatsappShare on Telegram

WPL 2023 : RCB : 5 ಕ್ಕೆ ಐದೂ ಪಂದ್ಯಗಳನ್ನ ಸೋತಿದ್ರೂ ಎಲಿಮಿನೇಟರ್ ಪ್ರವೇಶಿಸಬಹುದು..!! ಹೇಗೆ..??

WPL ನ ಮೊದಲ ಆವೃತ್ತಿಯಲ್ಲಿ ಸತತ 5 ಪಂದ್ಯಗಳನ್ನ RCB ಮಹಿಳಾ ತಂಡ ಸೋತಿದೆ. ಈಗಾಗಾಲೇ ಕಪ್ ನಮ್ಮದಾಗಿಸಿಕೊಳ್ಳುವ ಅವರ ಕನಸು ಕಮರಿದೆ.

Related posts

hanuman-taraka-mantra-for-graha-dosha-remedies

Astro- ನಿಮ್ಮ ಗ್ರಹ ದೋಷಗಳಿಗೆ ಹನುಮಂತನ ಈ ತಾರಕ ಮಂತ್ರ ಪಠಿಸಿ..!

July 21, 2026
spain captain rodri with 2025 fifa world cup trophy

fifa world cup 2026- ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.!

July 21, 2026

RCB ಪುರುಷರ ತಂಡದಂತೆಯೇ ಮಹಿಳಾ ತಂಡಕ್ಕೂ ಕೂಡ ಲಕ್ಕಿಲ್ಲ.. ಒಂದಲ್ಲಾ ಎರೆಡಲ್ಲಾ ಆಡಿರುವ 5 ಕ್ಕೆ 5 ಪಂದ್ಯಗಳಲ್ಲೂ RCB ಸೋಲುವ ಮೂಲಕ ಅಭಿಮಾನಿಗಳನ್ನ ಭಾರೀ ನಿರಾಸೆಗೊಳಿಸಿದೆ.

ಮುಂಬೈನ ಡಿವೈ ಪಾಟೀಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ನ 11ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡವು ರೋಚಕ ಜಯ ಸಾಧಿಸಿದೆ.

ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ಎಲ್ಲಿಸ್ ಪೆರ್ರಿ (67) ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್ಗಳಲ್ಲಿ 150 ರನ್ ಕಲೆಹಾಕಿತು.

ಈ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿತು. ಅದರಲ್ಲೂ ಅಂತಿಮ ಓವರ್ನಲ್ಲಿ ಡೆಲ್ಲಿಗೆ ಗೆಲ್ಲಲು 9 ರನ್ಗಳ ಅವಶ್ಯಕತೆಯಿತ್ತು.

ಈ ಹಂತದಲ್ಲಿ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಜೆಸ್ ಜೊನಾಸನ್ ಆರ್ಸಿಬಿ ಕೈಯಿಂದ ಜಯವನ್ನು ಕಸಿದುಕೊಂಡರು. ಅಲ್ಲದೆ 19.4 ಓವರ್ಗಳಲ್ಲಿ ಗುರಿ ಮುಟ್ಟುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು.

ಅಂದ್ಹಾಗೆ ಸ್ಮೃತಿ ಮಂಧಾನ ನೇತೃತ್ವದ RCB ಟೀಮ್ ಇಷ್ಟಾದ್ರೂ ಎಲಿಮಿನೇಟರ್ ಪ್ರವೇಶ ಮಾಡುತ್ತಾ ಅನ್ನೋ ಪ್ರಶ್ನೆಯೇ ತಪ್ಪೆನಿಸಬಹುದು, ಆದ್ರೆ RCB ಗೆ ಇನ್ನೂ ಒಂದು ಸಣ್ಣ ಅವಕಾಶವಿದೆ..

ಅದು ಹೇಗೆ ಅನ್ನೋದನ್ನ ನೋಡೋಣ.

WPL 2023 ರಲ್ಲಿ ಐದು ತಂಡಗಳು ಭಾಗವಹಿಸುತ್ತಿವೆ. ಮುಂಬೈ ಇಂಡಿಯನ್ಸ್, ಗುಜರಾತ್ ಜೈಂಟ್ಸ್, ಡೆಲ್ಲಿ ಕ್ಯಾಪಿಟಲ್ಸ್, ಯುಪಿ ವಾರಿಯರ್ಜ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು.

ಪ್ರತಿ ತಂಡವು ಇತರ ಎಲ್ಲ ತಂಡಗಳನ್ನು ಎರಡು ಬಾರಿ ಎದುರಿಸಲಿದೆ. ಅಂದರೆ ಲೀಗ್ ಹಂತದಲ್ಲಿ ಪ್ರತಿ ತಂಡ ಎಂಟು ಪಂದ್ಯಗಳನ್ನು ಆಡಲಿದೆ.

ನಿಯಮಗಳ ಪ್ರಕಾರ, ಲೀಗ್ ಹಂತದ ಕೊನೆಯಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಉಳಿಯುವ ತಂಡವು ನೇರವಾಗಿ ಫೈನಲ್ ಗೆ ಪ್ರವೇಶ ಪಡೆಯುತ್ತದೆ.

ಮತ್ತೊಂದೆಡೆ, ಎರಡನೇ ಮತ್ತು ಮೂರನೇ ಸ್ಥಾನದಲ್ಲಿರುವ ತಂಡಗಳು ಎಲಿಮಿನೇಟರ್ ಅನ್ನು ಆಡುತ್ತವೆ, ಅದು ಇತರ ಫೈನಲಿಸ್ಟ್ ಅನ್ನು ನಿರ್ಧರಿಸುತ್ತದೆ. ಉಳಿದ ಎರಡು ತಂಡಗಳು ಅಂದರೆ ನಾಲ್ಕು ಮತ್ತು ಐದನೇ ಸ್ಥಾನದಲ್ಲಿರುವ ತಂಡಗಳು ನೇರವಾಗಿ ಪಂದ್ಯಾವಳಿಯಿಂದ ನಿರ್ಗಮಿಸುತ್ತವೆ.

ಮುಂಬೈ ಇಂಡಿಯನ್ಸ್ ಸತತ ನಾಲ್ಕು ಪಂದ್ಯಗಳನ್ನು ಗೆದ್ದು 8 ಅಂಕಗಳನ್ನು ಪಡೆಯುವ ಮೂಲಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಮತ್ತೊಂದೆಡೆ, ಆರ್ ಸಿಬಿ ಎಲ್ಲಾ ಐದು ಪಂದ್ಯಗಳನ್ನು ಸೋತು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

RCB ಬಳಿ ಇನ್ನು ಕೇವಲ 3 ಪಂದ್ಯಗಳು ಉಳಿದಿವೆ. ಮುಂದಿನ ಎಲ್ಲಾ ಮೂರು ಪಂದ್ಯಗಳನ್ನು ಗೆದ್ದರೂ, ಅವರು ಗರಿಷ್ಠ 6 ಅಂಕಗಳನ್ನು ಪಡೆಯಬಹುದು ಮತ್ತು ಮುಂಬೈ ಮತ್ತು ದೆಹಲಿ ಈಗಾಗಲೇ 8 ಅಂಕಗಳನ್ನು ಹೊಂದಿದೆ.

ಲೀಗ್ ಹಂತದಲ್ಲಿ ಆರ್ ಸಿಬಿ ಅತ್ಯುತ್ತಮ ಪಾಯಿಂಟ್ಸ್ ಗಳನ್ನ ಪಡೆದರೆ ಎಲಿಮಿನೇಟರ್ ಗೆ ಹೋಗಬಹುದಾದ ವಿರಳ ಅವಕಾಶವಿದೆ.

WPL 2023 : RCB : Can enter eliminator after losing 5 matches for 5..!! How..??

Tags: RCBWPL 2023
ShareTweetSendShare
Join us on:

Related Posts

hanuman-taraka-mantra-for-graha-dosha-remedies

Astro- ನಿಮ್ಮ ಗ್ರಹ ದೋಷಗಳಿಗೆ ಹನುಮಂತನ ಈ ತಾರಕ ಮಂತ್ರ ಪಠಿಸಿ..!

by admin
July 21, 2026
0

ದುಷ್ಟ ಗ್ರಹಗಳಿಂದ ನಿಮ್ಮ ಜೀವನದಲ್ಲಿ ಎಂದಿಗೂ ದುಃಖ ಇರುವುದಿಲ್ಲ. ಹನುಮಂತನ ಈ ತಾರಕ ಮಂತ್ರವನ್ನು ಒಮ್ಮೆ ಪಠಿಸಿದರೂ ಸಹ ಗ್ರಹಗಳು ನಿಮ್ಮ ಕಣ್ಣುಗಳನ್ನು ಮುಚ್ಚಿ ನಿಮ್ಮ ಕುಟುಂಬಕ್ಕೆ...

spain captain rodri with 2025 fifa world cup trophy

fifa world cup 2026- ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.!

by admin
July 21, 2026
0

ಅಂದು ಹಾಸ್ಟೆಲ್ ರೂಮ್‍ನಲ್ಲಿದ್ದ ಬಾಲಕ ಇಂದು ಫಿಫಾ ವಿಶ್ವ ಚಾಂಪಿಯನ್ ತಂಡದ ನಾಯಕ..! ರೋಡ್ರಿ ಎಂಬ ಸರಳತೆಯ ಸಾಕಾರಮೂರ್ತಿಯ ಹೆಜ್ಜೆ ಗುರುತು.! ಆಟ..ಪಾಠ..ಶಿಸ್ತು...! ಇದು ಆತ ತನ್ನ...

ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

ಅಕ್ರಮ ವಲಸಿಗರಿಗೆ ದಾಖಲೆ ಸೃಷ್ಟಿಸುವ ಹುನ್ನಾರವೇ ಮನೆ ಬಾಗಿಲಿಗೆ ಪ್ರಮಾಣಪತ್ರ ನೀಡುವ ಸರ್ಕಾರದ ಆತುರವೇಕೆ :ರಾಜ್ಯದ ಭದ್ರತೆ ಮತ್ತು ಕನ್ನಡಿಗರ ಹಿತಾಸಕ್ತಿ ಬಲಿ ಕೊಡಬೇಡಿ-ಆರ್ ಅಶೋಕ್

by Shwetha
July 21, 2026
0

ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಮನೆ ಬಾಗಿಲಿಗೆ ಜಾತಿ ಪ್ರಮಾಣ ಪತ್ರ ಹಾಗೂ ಶಾಶ್ವತ ನಿವಾಸಿ ಪ್ರಮಾಣಪತ್ರ ವಿತರಣೆ ಯೋಜನೆಯು ಸಂವಿಧಾನ ವಿರೋಧಿ ಎಂದು ವಿರೋಧ...

ಕನ್ನಡದಲ್ಲೇ ತೀರ್ಪು ಪ್ರಕಟಿಸಿದ ಹೈಕೋರ್ಟ್

ಬಿಡದಿ ಟೌನ್‌ಶಿಪ್ ವಿರುದ್ಧದ ಪಿಐಎಲ್ ವಜಾ ಮಾಡಿದ ಹೈಕೋರ್ಟ್

by Shwetha
July 21, 2026
0

ಬಿಡದಿ ಟೌನ್‌ಶಿಪ್ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL)ಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ಪೀಠ ಈ...

ಪ್ರತಿಭಟನೆಯಿಂದ ಏನು ಸಾಧಿಸುತ್ತೀರಾ ಸಂಸತ್ ಚಲೋ ಹೆಸರಲ್ಲಿ ಗಲಾಟೆ ಮಾಡುತ್ತಿರುವವರಿಗೆ ಹೇಮಾ ಮಾಲಿನಿ ಪ್ರಶ್ನೆ

ಪ್ರತಿಭಟನೆಯಿಂದ ಏನು ಸಾಧಿಸುತ್ತೀರಾ ಸಂಸತ್ ಚಲೋ ಹೆಸರಲ್ಲಿ ಗಲಾಟೆ ಮಾಡುತ್ತಿರುವವರಿಗೆ ಹೇಮಾ ಮಾಲಿನಿ ಪ್ರಶ್ನೆ

by Shwetha
July 21, 2026
0

ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುತ್ತಿದ್ದಂತೆಯೇ ದೆಹಲಿಯ ಬೀದಿಗಳಲ್ಲಿ ಪ್ರತಿಭಟನೆಯ ಕಾವು ಜೋರಾಗಿದೆ. ಕಾಕ್ರೋಚ್ ಜನತಾ ಪಾರ್ಟಿ ಹಮ್ಮಿಕೊಂಡಿದ್ದ ಸಂಸದ್ ಚಲೋ ಪಾದಯಾತ್ರೆ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿದೆ. ಪ್ರತಿಭಟನಾಕಾರರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram