ADVERTISEMENT
Sunday, December 14, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home TECHNOLOGY

Xiaomi Book Air 13 : 360 ಡಿಗ್ರಿ ಫ್ಲಿಪ್ ಮಾಡಬಹುದಾದ ಲ್ಯಾಪ್ ಟಾಪ್ ಬಿಡುಗಡೆ.. 

ಹೊಸ Xiaomi ನೋಟ್‌ಬುಕ್ ಅನ್ನು ಇಂಟೆಲ್‌ನ 12 ನೇ ಜನರೇಷನ್ CPU ನೊಂದಿಗೆ ಬಿಡುಗಡೆ ಮಾಡಲಾಗಿದೆ. ಬಳಕೆದಾರರು ಲ್ಯಾಪ್‌ಟಾಪ್ ಅನ್ನು 360 ಡಿಗ್ರಿ ಫ್ಲಿಪ್ ಮಾಡಬಹುದು.

Naveen Kumar B C by Naveen Kumar B C
October 30, 2022
in TECHNOLOGY, Newsbeat, ತಂತ್ರಜ್ಞಾನ
Xiaomi Book Air 13
Share on FacebookShare on TwitterShare on WhatsappShare on Telegram

Xiaomi Book Air 13 : 360 ಡಿಗ್ರಿ ಫ್ಲಿಪ್ ಮಾಡಬಹುದಾದ ಲ್ಯಾಪ್ ಟಾಪ್ ಬಿಡುಗಡೆ..

Xiaomi ತನ್ನ ಹೊಸ Redmi Note 12 ಸರಣಿಯನ್ನು ಚೀನಾದಲ್ಲಿ ಬಿಡುಗಡೆ ಮಾಡಿದೆ. ಈ ಸರಣಿಯಲ್ಲಿ, ಕಂಪನಿಯು ನಾಲ್ಕು ಹೊಸ ನೋಟ್ 12 ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇವುಗಳಲ್ಲಿ Redmi Note 12 5G, Note 12 Pro 5G, Note 12 Pro + 5G ಮತ್ತು Note 12 Explorer ಆವೃತ್ತಿ ಸೇರಿವೆ.

 ನೋಟ್ ಸರಣಿಯ ಫೋನ್ ಜೊತೆಗೆ, ಕಂಪನಿಯು ಈವೆಂಟ್‌ನಲ್ಲಿ ಹೊಸ ಲ್ಯಾಪ್‌ಟಾಪ್ ರೆಡ್‌ಮಿ ಬುಕ್ ಏರ್ 13 ಅನ್ನು ಸಹ ಬಿಡುಗಡೆ ಮಾಡಿದೆ.

Related posts

ಯಾವ ಇಕ್ಬಾಲ್ ಹುಸೇನ್? ಅವನಿಗೇನು ಗೊತ್ತು? ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಆಪ್ತ ಶಾಸಕನ ವಿರುದ್ಧವೇ ಗುಡುಗಿದ ಡಿಕೆಶಿ!

ಯಾವ ಇಕ್ಬಾಲ್ ಹುಸೇನ್? ಅವನಿಗೇನು ಗೊತ್ತು? ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಆಪ್ತ ಶಾಸಕನ ವಿರುದ್ಧವೇ ಗುಡುಗಿದ ಡಿಕೆಶಿ!

December 14, 2025
ಸ್ವಕ್ಷೇತ್ರಕ್ಕಷ್ಟೇ ಸೀಮಿತವಾದ ಸಚಿವರನ್ನಿಟ್ಟುಕೊಂಡು ರಾಜ್ಯದ ಅಭಿವೃದ್ಧಿ ಸಾಧ್ಯವೇ? ವಿಧಾನಸಭೆಯಲ್ಲಿ ಸ್ವಪಕ್ಷದ ವಿರುದ್ಧವೇ ಗುಡುಗಿದ ಶಾಸಕ ಬಿ.ಆರ್.ಪಾಟೀಲ್

ಸ್ವಕ್ಷೇತ್ರಕ್ಕಷ್ಟೇ ಸೀಮಿತವಾದ ಸಚಿವರನ್ನಿಟ್ಟುಕೊಂಡು ರಾಜ್ಯದ ಅಭಿವೃದ್ಧಿ ಸಾಧ್ಯವೇ? ವಿಧಾನಸಭೆಯಲ್ಲಿ ಸ್ವಪಕ್ಷದ ವಿರುದ್ಧವೇ ಗುಡುಗಿದ ಶಾಸಕ ಬಿ.ಆರ್.ಪಾಟೀಲ್

December 14, 2025

ಹೊಸ Xiaomi ನೋಟ್‌ಬುಕ್ ಅನ್ನು ಇಂಟೆಲ್‌ನ 12 ನೇ ಜನರೇಷನ್ CPU ನೊಂದಿಗೆ ಬಿಡುಗಡೆ ಮಾಡಲಾಗಿದೆ. ಬಳಕೆದಾರರು ಲ್ಯಾಪ್‌ಟಾಪ್ ಅನ್ನು 360 ಡಿಗ್ರಿ ಫ್ಲಿಪ್ ಮಾಡಬಹುದು. Xiaomi Book Air 13 ನ ಬೆಲೆ, ವಿಶೇಷತೆಗಳು  ಮತ್ತು ವೈಶಿಷ್ಟ್ಯಗಳ ಬಗ್ಗೆ  ತಿಳಿಯಲು ಈ ಸ್ಟೋರಿ ಓದಿ..

Xiaomi ಬುಕ್ ಏರ್ 13 ಬೆಲೆ

Xiaomi Book Air 13 ನೋಟ್‌ಬುಕ್ ಅನ್ನು ಚೀನಾದಲ್ಲಿ ಎರಡು ಕಾನ್ಫಿಗರೇಶನ್‌ಗಳಲ್ಲಿ ಬಿಡುಗಡೆ ಮಾಡಲಾಗಿದೆ. ಕೋರ್ i5-1230U ಪ್ರೊಸೆಸರ್ ಮಾದರಿಯ ಬೆಲೆ 4999 CNY (ಸುಮಾರು Rs 57,000) ಮತ್ತು  ಕೋರ್ i7-1250U CPU ಬೆಲೆ 5599 CNY (ಸುಮಾರು Rs 63,800). ಲ್ಯಾಪ್‌ಟಾಪ್ ಕೇಲವ ಬಿಳಿ ಬಣ್ಣದ ಆಯ್ಕೆಯಲ್ಲಿ ಲಭ್ಯವಿದೆ.

Xiaomi ಬುಕ್ ಏರ್ 13 ವೈಶಿಷ್ಟ್ಯಗಳು

ಬುಕ್ ಏರ್ 13 ಲ್ಯಾಪ್‌ಟಾಪ್ 13.3 ಇಂಚಿನ E4 OLED ಡಿಸ್ಪ್ಲೇಯನ್ನು ಹೊಂದಿದೆ, 2880 x 1800 ಪಿಕ್ಸೆಲ್‌ ರೆಸಲ್ಯೂಶನ್ ಜೊತೆಗೆ ರಿಫ್ರೆಶ್  ರೇಟ್  60 Hz ಇದೆ.  ಲ್ಯಾಪ್ ಟಾಪ್ ಸ್ಕ್ರೀನ್ ಟಚ್ ಸೌಲಭ್ಯದೊಂದಿಗೆ  ಬರುತ್ತಿದೆ.  ಲ್ಯಾಪ್‌ಟಾಪ್‌ನ ತೂಕ 1.2 ಕೆಜಿ ಮತ್ತು ದಪ್ಪ 12 ಎಂಎಂ.

Xiaomi ಬುಕ್ ಏರ್ 13 ನಲ್ಲಿ ಡ್ಯುಯಲ್ ಸ್ಪೀಕರ್‌ಗಳಿಗೆ ಡಾಲ್ಬಿ ಅಟ್ಮಾಸ್ ಬೆಂಬಲವನ್ನು ಒದಗಿಸಲಾಗಿದೆ. ಈ ಲ್ಯಾಪ್‌ಟಾಪ್ ಎರಡು ಮೈಕ್ರೊಫೋನ್‌ಗಳು ಮತ್ತು ಗಾಜಿನ ಟಚ್‌ಪ್ಯಾಡ್ ಹೊಂದಿದೆ. ಕೀಬೋರ್ಡ್ ಬ್ಯಾಕ್‌ಲಿಟ್ ಆಗಿದೆ ಮತ್ತು ಪವರ್ ಬಟನ್ ಬಳಿ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಇದೆ.

ವೀಡಿಯೊ ಕರೆಗಳಿಗಾಗಿ, Xiaomi Book Air 13 ನಲ್ಲಿ 8 ಮೆಗಾಪಿಕ್ಸೆಲ್ ವೆಬ್‌ಕ್ಯಾಮ್ ಲಭ್ಯವಿದೆ. ಲ್ಯಾಪ್‌ಟಾಪ್‌ನ ಕೋರ್ i7-1250U CPU ಅನ್ನು Intel Iris Xe GPU ನೊಂದಿಗೆ ಜೋಡಿಸಲಾಗಿದೆ.

Xiaomi Book Air 13 58.3WHr ಬ್ಯಾಟರಿ ಸಾಮರ್ಥ್ಯದ ಜೊತೆಗೆ 65W ಚಾರ್ಜಿಂಗ್ ಸಪೋರ್ಟ್ ಹೊಂದಿದೆ.  ಸಂಪರ್ಕಕ್ಕಾಗಿ, ಲ್ಯಾಪ್‌ಟಾಪ್‌ನಲ್ಲಿ ಎರಡು USB ಟೈಪ್-ಸಿ ಥಂಡರ್‌ಬೋಲ್ಟ್ 4 ಪೋರ್ಟ್‌ಗಳು ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಒದಗಿಸಲಾಗಿದೆ. ಈ ಲ್ಯಾಪ್‌ಟಾಪ್ Wi-Fi 6E ಮತ್ತು ಬ್ಲೂಟೂತ್ 5.2 ಬೆಂಬಲಿಸುತ್ತದೆ. ಈ ಲ್ಯಾಪ್‌ಟಾಪ್ ವಿಂಡೋಸ್ 11 ನಲ್ಲಿ ಕಾರ್ಯನಿರ್ವಹಿಸುತ್ತದೆ.

Tags: Xiaomi Book Air 13
ShareTweetSendShare
Join us on:

Related Posts

ಯಾವ ಇಕ್ಬಾಲ್ ಹುಸೇನ್? ಅವನಿಗೇನು ಗೊತ್ತು? ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಆಪ್ತ ಶಾಸಕನ ವಿರುದ್ಧವೇ ಗುಡುಗಿದ ಡಿಕೆಶಿ!

ಯಾವ ಇಕ್ಬಾಲ್ ಹುಸೇನ್? ಅವನಿಗೇನು ಗೊತ್ತು? ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಆಪ್ತ ಶಾಸಕನ ವಿರುದ್ಧವೇ ಗುಡುಗಿದ ಡಿಕೆಶಿ!

by Shwetha
December 14, 2025
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಮತ್ತು ಅಧಿಕಾರ ಹಂಚಿಕೆ (Power Sharing) ವಿಚಾರವಾಗಿ ಎದ್ದಿರುವ ಗೊಂದಲದ ಅಲೆಗಳು ಇನ್ನೂ ತಣ್ಣಗಾಗಿಲ್ಲ. ಹೈಕಮಾಂಡ್ ಎಷ್ಟೇ ಖಡಕ್...

ಸ್ವಕ್ಷೇತ್ರಕ್ಕಷ್ಟೇ ಸೀಮಿತವಾದ ಸಚಿವರನ್ನಿಟ್ಟುಕೊಂಡು ರಾಜ್ಯದ ಅಭಿವೃದ್ಧಿ ಸಾಧ್ಯವೇ? ವಿಧಾನಸಭೆಯಲ್ಲಿ ಸ್ವಪಕ್ಷದ ವಿರುದ್ಧವೇ ಗುಡುಗಿದ ಶಾಸಕ ಬಿ.ಆರ್.ಪಾಟೀಲ್

ಸ್ವಕ್ಷೇತ್ರಕ್ಕಷ್ಟೇ ಸೀಮಿತವಾದ ಸಚಿವರನ್ನಿಟ್ಟುಕೊಂಡು ರಾಜ್ಯದ ಅಭಿವೃದ್ಧಿ ಸಾಧ್ಯವೇ? ವಿಧಾನಸಭೆಯಲ್ಲಿ ಸ್ವಪಕ್ಷದ ವಿರುದ್ಧವೇ ಗುಡುಗಿದ ಶಾಸಕ ಬಿ.ಆರ್.ಪಾಟೀಲ್

by Shwetha
December 14, 2025
0

ಬೆಳಗಾವಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಸಚಿವರು ಕೇವಲ ರಾಜಧಾನಿ ಬೆಂಗಳೂರು ಮತ್ತು ತಮ್ಮ ಸ್ವಕ್ಷೇತ್ರಗಳಿಗೆ ಮಾತ್ರ ಸೀಮಿತವಾಗಿದ್ದಾರೆ. ಇಂತಹ ಸಂಪುಟ ಸದಸ್ಯರನ್ನು ಇಟ್ಟುಕೊಂಡು ಸಮಗ್ರ...

ರಾಹುಲ್ ಖರ್ಗೆ ನಾಯಕತ್ವದ ವಿರುದ್ಧ ಸ್ಫೋಟಗೊಂಡ ಅಸಮಾಧಾನ ಡಿಕೆ ಶಿವಕುಮಾರ್ ಹೆಗಲಿಗೆ ರಾಷ್ಟ್ರೀಯ ಜವಾಬ್ದಾರಿ ನೀಡಲು ಸೋನಿಯಾಗೆ ಪತ್ರ

ರಾಹುಲ್ ಖರ್ಗೆ ನಾಯಕತ್ವದ ವಿರುದ್ಧ ಸ್ಫೋಟಗೊಂಡ ಅಸಮಾಧಾನ ಡಿಕೆ ಶಿವಕುಮಾರ್ ಹೆಗಲಿಗೆ ರಾಷ್ಟ್ರೀಯ ಜವಾಬ್ದಾರಿ ನೀಡಲು ಸೋನಿಯಾಗೆ ಪತ್ರ

by Shwetha
December 14, 2025
0

ನವದೆಹಲಿ: ಲೋಕಸಭೆ ಹಾಗೂ ಇತ್ತೀಚಿನ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ಅನುಭವಿಸುತ್ತಿರುವ ಸಾಲು ಸಾಲು ಸೋಲುಗಳು ಇದೀಗ ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಭಾರಿ ಸಂಚಲನವನ್ನು ಸೃಷ್ಟಿಸಿವೆ. ಶತಮಾನದ...

ಕೇರಳದ ರಾಜಧಾನಿಯಲ್ಲಿ ಕಮಲ ಕಹಳೆ: 45 ವರ್ಷಗಳ ಕೆಂಪು ಕೋಟೆ ಛಿದ್ರ, ತಿರುವನಂತಪುರಂನಲ್ಲಿ ಬಿಜೆಪಿ ಐತಿಹಾಸಿಕ ದಿಗ್ವಿಜಯ

ಕೇರಳದ ರಾಜಧಾನಿಯಲ್ಲಿ ಕಮಲ ಕಹಳೆ: 45 ವರ್ಷಗಳ ಕೆಂಪು ಕೋಟೆ ಛಿದ್ರ, ತಿರುವನಂತಪುರಂನಲ್ಲಿ ಬಿಜೆಪಿ ಐತಿಹಾಸಿಕ ದಿಗ್ವಿಜಯ

by Shwetha
December 14, 2025
0

ತಿರುವನಂತಪುರಂ: ದೇವರ ನಾಡು ಕೇರಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯವೊಂದು ಸೃಷ್ಟಿಯಾಗಿದೆ. ದಶಕಗಳಿಂದ ಕಮ್ಯುನಿಸ್ಟ್ (ಎಲ್‌ಡಿಎಫ್) ಮತ್ತು ಕಾಂಗ್ರೆಸ್ (ಯುಡಿಎಫ್) ಪಕ್ಷಗಳ ನೇರ ಹಣಾಹಣಿಗೆ ಸಾಕ್ಷಿಯಾಗಿದ್ದ ಕೇರಳದಲ್ಲಿ,...

2025ರ ಬಾಕ್ಸಾಫೀಸ್ ರಣರಂಗದಲ್ಲಿ ಸ್ಟಾರ್ ವಾರ್ ಠುಸ್: ಕೋಟಿ ಕೋಟಿ ಸುರಿದರೂ ಮಣ್ಣುಮುಕ್ಕಿದ 10 ಬಿಗ್ ಬಜೆಟ್ ಚಿತ್ರಗಳು

2025ರ ಬಾಕ್ಸಾಫೀಸ್ ರಣರಂಗದಲ್ಲಿ ಸ್ಟಾರ್ ವಾರ್ ಠುಸ್: ಕೋಟಿ ಕೋಟಿ ಸುರಿದರೂ ಮಣ್ಣುಮುಕ್ಕಿದ 10 ಬಿಗ್ ಬಜೆಟ್ ಚಿತ್ರಗಳು

by Shwetha
December 14, 2025
0

ಸಿನಿಮಾ ಎನ್ನುವುದು ಬಣ್ಣದ ಲೋಕ ಮಾತ್ರವಲ್ಲ ಅದೊಂದು ಭಯಾನಕ ಜೂಜು ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಬೆಳ್ಳಿಪರದೆ ಮೇಲೆ ಅದೃಷ್ಟ ಪರೀಕ್ಷೆಗೆ ಇಳಿದವರು ರಾತ್ರೋರಾತ್ರಿ ಕುಬೇರರಾಗುವುದು ಎಷ್ಟು ಸತ್ಯವೋ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram