ಯಾದಗಿರಿ : ವೃದ್ಧರೊಬ್ಬರು ಮನೆಯೊಳಗೆ ನುಗ್ಗುತ್ತಿದ್ದ ಹಾವನ್ನು ಹುಚ್ಚು ಧೈರ್ಯ ಮಾಡಿ ಕೈನಲ್ಲೇ ಹಿಡಿದುಕೊಂಡು ಹೋಗುವಾಗ ಹಾವಿನಿಂದಲೇ ಕಚ್ಚಿಸಿಕೊಂಡು ಮೃತಪಟ್ಟಿದ್ದಾರೆ.. ಇಂತಹದೊಂದು ಘಟನೆ ಯಾದಗಿರಿಯ ವಡಗೇರಾ ತಾಲೂಕಿನ ಗೋಡಿಹಾಳ ಗ್ರಾಮದಲ್ಲಿ ನಡೆದಿದೆ..
ಹಾವಿನಿಂದ ಕಚ್ಚಿಸಿಕೊಂಡು ಮೃತಪಟ್ಟಿರುವ ವೃದ್ಧನ ಹೆಸರು ಬಸವರಾಜ ಪೂಜಾರಿ.. ಕೈನಲ್ಲಿ ಹಾವು ಹಿಡಿದಿದ್ದಾಗ ಅವರಿಗೆ 5 ಕ್ಕೂ ಹೆಚ್ಚು ಬಾರಿ ಹಾವು ಕಚ್ಚಿದೆ.. ಈ ವೃದ್ಧ ಈ ಹಿಂದೆಯೂ ಕೂಡಾ ಹಾವು ಹಿಡಿದು ದೂರ ಬಿಟ್ಟು ಬರುತ್ತಿದ್ದರು.. ಇಂದು ಕೂಡಾ ಮನೆಯಲ್ಲಿ ಹಾವು ಬರುತ್ತಿದ್ದ ವೇಳೆ ಹಿಡಿದಿದ್ದಾರೆ.. ಈ ವೇಳೆ ಹಾವು ಕಚ್ಚಿ ಸಾವನಪ್ಪಿದ್ದಾರೆ.. ವಡಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ..
ಜಿಬಿಎ ದಂಡದ ಬಿಸಿ- ಆ.22ರ ಡೆಡ್ಲೈನ್ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?
ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಂಚ ಪಾಲಿಕೆಗಳಲ್ಲಿ ಖಾಲಿ ನಿವೇಶನಗಳ ಮಾಲೀಕರಿಗೆ ಜಿಬಿಎ ನೀಡಿದ ಒಂದು ಖಡಕ್ ಎಚ್ಚರಿಕೆ ಇಡೀ ನಗರದಲ್ಲಿ ಭಾರೀ...







