ರಾಮನಗರ : ಸಿ.ಪಿ. ಯೋಗೇಶ್ವರ್ ಅವರು ಬಿಜೆಪಿ ಸರ್ಕಾರವನ್ನು ಬೀಳಿಸಲು ಪ್ಲಾನ್ ರೂಪಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಬಾಂಬ್ ಸಿಡಿಸಿದ್ದಾರೆ. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಪಿ.ಯೋಗೇಶ್ವರ್ ಅವರು ಉದ್ಯಮಿ ಉದಯ್ ಗೌಡನನ್ನು ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ ಸರ್ಕಾರವನ್ನು ಬೀಳಿಸಲು ಬಿಗ್ ಪ್ಲ್ಯಾನ್ ನಡೆಸುತ್ತಿದ್ದಾರೆ. ಉದಯ್ ಗೌಡ ಇಸ್ಪೀಟ್ ದಂಧೆ ನಡೆಸುತ್ತಿದ್ದು, ನನ್ನ ಸರ್ಕಾರದಲ್ಲಿ ಕಡಿವಾಣ ಹಾಕಿದ್ದೆ. ಹೀಗಾಗಿ ಇವರೆಲ್ಲ ಸೇರಿ ಮೈತ್ರಿ ಸರ್ಕಾರ ಬೀಳಿಸಿದ್ದರು. ಇದೀಗ ಬಿಜೆಪಿ ಸರ್ಕಾರವನ್ನು ಬೀಳಿಸಲು ಹೊರಟಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.
ಕ್ರೀಡಾಂಗಣದ ಹೆಸರಿನಲ್ಲಿ ಕಮಿಷನ್ ದಂಧೆ, ಮತಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯೊಂದಿಗೆ ಕಾಂಗ್ರೆಸ್ ಚೆಲ್ಲಾಟ : ಆರ್. ಅಶೋಕ್
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆನೇಕಲ್ನಲ್ಲಿ ಉದ್ದೇಶಿತ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ...








