ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಯುವಕನಿಗೆ ಬೆತ್ತಲೆಗೊಳಿಸಿ ಧರ್ಮದೇಟು ನೀಡಿದ ಯುವಕರು

Namratha Rao by Namratha Rao
January 13, 2022
in Crime, Newsbeat, ಅಪರಾಧ
Young girl Saaksha tv
Share on FacebookShare on TwitterShare on WhatsappShare on Telegram

ಯುವಕನಿಗೆ ಬೆತ್ತಲೆಗೊಳಿಸಿ ಧರ್ಮದೇಟು ನೀಡಿದ ಯುವಕರು Saaksha Tv

ಹಾಸನ: ಯುವತಿಯನ್ನು ಚುಡಾಯಿಸಿದ್ದಕ್ಕೆ, ಯುವಕನೊಬ್ಬನಿಗೆ ಬೆತ್ತಲೆಗೊಳಿಸಿ ಧರ್ಮದೇಟು ನೀಡಿ ರಸ್ತೆಯಲ್ಲಿ ಮೆರವಣಿಗೆ ಮಾಡಿರುವ ಘಟನೆ ನಗರದ ಮಹರಾಜ ಪಾರ್ಕ್ ನಲ್ಲಿ ನಡೆದಿದೆ.

Related posts

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

August 5, 2026
ಉದಯನಿಧಿ ಸ್ಟಾಲಿನ್ ಬಿಡುಗಡೆಗೆ ಹೈಕೋರ್ಟ್ ಆದೇಶ

ಉದಯನಿಧಿ ಸ್ಟಾಲಿನ್ ಬಿಡುಗಡೆಗೆ ಹೈಕೋರ್ಟ್ ಆದೇಶ

August 5, 2026

ಹಲವು ದಿನಗಳಿಂದ ಯುವಕ ಯುವತಿಯ ಹಿಂದೆ ಬಿದ್ದಿದ್ದ. ಇಂದು ಯುವತಿ ಪಾರ್ಕ್ ನಲ್ಲಿ ಹೋಗುವಾಗ ಹಿಂದಿನಿಂದ ಕೈ ಹಿಡಿದು ಎಳೆದಿದ್ದಾನೆ. ಇದನ್ನು ಕಂಡ ಸುತ್ತಲಿನ ಯುವಕರ ಗುಂಪೊಂದು ಆತನನ್ನು ಹಿಡಿದು ಬೆತ್ತಲೆಗೊಳಿಸಿ ಥಳಿಸಿ ರಸ್ತೆಯಲ್ಲಿ ಮೆರವಣಿಗೆ ಮಾಡಿದ್ದಾರೆ.

ಅಲ್ಲದೇ ತಡೆಯಲು ಬಂದವರಿಗೆ ಥಳಿಸುವುದಾಗಿ ಬೆದರಿಸಿದ್ದಾರೆ. ಇದನ್ನು ಸ್ಥಳಿಯರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾರೆ. ಇದನ್ನು ಗಮನಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಹಾಗೇ ಹಲ್ಲೆ ನಡೆಸಿದ ಯುವಕರನ್ನು ಬಂಧಿಸಲು ಪೊಲೀಸರು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ

Tags: #Saaksha TVHassnpolice
ShareTweetSendShare
Join us on:

Related Posts

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

by Shwetha
August 5, 2026
0

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಎದ್ದಿರುವ ಅಸಮಾಧಾನದ ಕಿಚ್ಚನ್ನು ಆರಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅತ್ಯಂತ ಕಠಿಣ ನಿಲುವು ತಳೆದಿದ್ದಾರೆ. ಸಂಪುಟದಲ್ಲಿ...

ಉದಯನಿಧಿ ಸ್ಟಾಲಿನ್ ಬಿಡುಗಡೆಗೆ ಹೈಕೋರ್ಟ್ ಆದೇಶ

ಉದಯನಿಧಿ ಸ್ಟಾಲಿನ್ ಬಿಡುಗಡೆಗೆ ಹೈಕೋರ್ಟ್ ಆದೇಶ

by Shwetha
August 5, 2026
0

ತಮಿಳುನಾಡು ಸರ್ಕಾರಕ್ಕೆ ಹಿನ್ನಡೆಯಾಗಿರುವ ಬೆಳವಣಿಗೆಯಲ್ಲಿ, ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ತಕ್ಷಣವೇ ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಹೈಕೋರ್ಟ್ ತಮಿಳುನಾಡು ಪೊಲೀಸರಿಗೆ ನಿರ್ದೇಶನ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೇವಲ ನಾಟಕ, ಮಕ್ಕಳ ಮೇಲೆ ಹಲ್ಲೆ ಮಾಡಿಸಿದ ಅಮಿತ್ ಶಾ ರಾಜೀನಾಮೆ ಕೊಡಲಿ: ಬಿ ಕೆ ಹರಿಪ್ರಸಾದ್ ಆಕ್ರೋಶ

ಶೋಷಿತ ವರ್ಗಗಳಿಗೆ ನ್ಯಾಯ ಒದಗಿಸಿದ ಹೈಕಮಾಂಡ್- ಕಾಂಗ್ರೆಸ್‌ನಲ್ಲಿ ಅಸಮಾಧಾನ ಎಂಬುದು ಕೇವಲ ಭ್ರಮೆ: ಸಚಿವ ಸ್ಥಾನದ ಅತೃಪ್ತಿ ವದಂತಿಗಳಿಗೆ ಬಿ ಕೆ ಹರಿಪ್ರಸಾದ್ ಖಡಕ್ ತಿರುಗೇಟು

by Shwetha
August 5, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದಿದೆ ಎಂಬ ವರದಿಗಳನ್ನು ಬಿ. ಕೆ. ಹರಿಪ್ರಸಾದ್ ಅವರು ಸಂಪೂರ್ಣವಾಗಿ...

ಸಂಪುಟದಲ್ಲಿ ಹಿರಿಯರನ್ನು ಕಡೆಗಣಿಸಿಲ್ಲ: ಸಚಿವ ಯತೀಂದ್ರ ಸಿದ್ದರಾಮಯ್ಯ

ಸಂಪುಟದಲ್ಲಿ ಹಿರಿಯರನ್ನು ಕಡೆಗಣಿಸಿಲ್ಲ: ಸಚಿವ ಯತೀಂದ್ರ ಸಿದ್ದರಾಮಯ್ಯ

by Shwetha
August 5, 2026
0

ನೂತನ ಸಚಿವ ಸಂಪುಟದಲ್ಲಿ ಯಾವುದೇ ಹಿರಿಯ ನಾಯಕರನ್ನು ಕಡೆಗಣಿಸಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಪುಟದಲ್ಲಿ ಹಿರಿಯರು ಹಾಗೂ ಕಿರಿಯರು ಎಲ್ಲರಿಗೂ...

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ದಿನೇಶ್ ಗುಂಡೂರಾವ್ ಪತ್ನಿ ಕೆಂಡಾಮಂಡಲ: ಕೆಲಸಕ್ಕಿಂತ ಜಾತಿಯೇ ಮುಖ್ಯವಾಯ್ತಾ ಎಂದು ತಬು ರಾವ್ ಆಕ್ರೋಶ

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ದಿನೇಶ್ ಗುಂಡೂರಾವ್ ಪತ್ನಿ ಕೆಂಡಾಮಂಡಲ: ಕೆಲಸಕ್ಕಿಂತ ಜಾತಿಯೇ ಮುಖ್ಯವಾಯ್ತಾ ಎಂದು ತಬು ರಾವ್ ಆಕ್ರೋಶ

by Shwetha
August 5, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಪುಟ ಪುನಾರಚನೆ ಅಥವಾ ಬದಲಾವಣೆಯ ಗಾಳಿ ಬೀಸುತ್ತಿದ್ದಂತೆಯೇ ಸಚಿವ ಸ್ಥಾನ ವಂಚಿತರ ಅಸಮಾಧಾನ ಸ್ಫೋಟಗೊಂಡಿದೆ. ಪ್ರಮುಖವಾಗಿ ಹಿರಿಯ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram