ADVERTISEMENT
Sunday, May 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2022 | 17ನೇ ಓವರ್ 2 ರನ್ ಹ್ಯಾಟ್ರಿಕ್ ಸಹಿತ 4 ವಿಕೆಟ್.. ವ್ಹಾ ಚಹಲ್..!

Mahesh M Dhandu by Mahesh M Dhandu
April 19, 2022
in Newsbeat, Sports, ಕ್ರಿಕೆಟ್
ipl-2022-yuzvendra-chahal-1st-bowler-most-wickets-spinner-ipl saaksha tv

ipl-2022-yuzvendra-chahal-1st-bowler-most-wickets-spinner-ipl saaksha tv

Share on FacebookShare on TwitterShare on WhatsappShare on Telegram

IPL 2022 | 17ನೇ ಓವರ್ 2 ರನ್ ಹ್ಯಾಟ್ರಿಕ್ ಸಹಿತ 4 ವಿಕೆಟ್.. ವ್ಹಾ ಚಹಲ್..!

ಸ್ಪಿನ್‌ ಚಾಣಾಕ್ಷʼ ಚಹಲ್‌ ಹ್ಯಾಟ್ರಿಕ್‌.. ಬಟ್ಲರ್‌ ಸೆಂಚುರಿ.. ರಾಜಸ್ಥಾನ್‌ಗೆ 7 ರನ್‌ಗಳ ರೋಚಕ ಜಯ

Related posts

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

May 17, 2026
ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್  ವಾಗ್ದಾಳಿ

ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ

May 17, 2026

ಹೌದು…!! ಬ್ರೆಬೋರ್ನ್ ಮೈದಾನದಲ್ಲಿ ನಡೆದ ಪಂದ್ಯ ಕಂಪ್ಲೀಟ್ ರಾಯಲ್ಸ್ ಮಯವಾಗಿತ್ತು. ಬ್ಯಾಟಿಂಗ್ ನಲ್ಲಿ ಜೋಸ್ ಬಟ್ಲರ್ ಅಬ್ಬರಿಸಿದ್ರೆ, ಬೌಲಿಂಗ್ ನಲ್ಲಿ ಯುಜುವೇಂದ್ರ ಚಹಲ್ ಕಮಾಲ್ ಮಾಡಿದರು.

ಪರಿಣಾಪ ಸಂಜು ಸ್ಯಾಮ್ ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ 7 ರನ್ ಗಳ ಅಂತರ ರಣ ರೋಚಕ ಜಯ ಸಾಧಿಸಿತ್ತು.

ಆ ಮೂಲಕ 15ನೇ ಆವೃತ್ತಿಯ ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ,ಎಂಟು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ.

ಬ್ರೆಬೋರ್ನ್ ಅಂಗಳದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಜೋಸ್ ಬಟ್ಲರ್ ಆಸರೆಯಾದ್ರು. 

ಬಟ್ಲರ್ ಟೂರ್ನಿಯಲ್ಲಿ ಎರಡನೇ ಶತಕ ಸಿಡಿಸಿದ ಪರಿಣಾಮ, ರಾಜಸ್ಥಾನ್‌ ರಾಯಲ್ಸ್‌ 20 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 217 ರನ್ ಗಳಿಸಿತು.

 Yuzvendra Chahal rr vs kkr match report  in kannada saaksha tv

 15ನೇ ಆವೃತ್ತಿಯಲ್ಲಿ ಅದ್ಭುತ ಫಾರ್ಮ್‌ನಲ್ಲಿರುವ ಜಾಸ್‌ ಬಟ್ಲರ್‌ 61 ಎಸೆತಗಳಲ್ಲಿ 103 ರನ್‌  ಗಳಿಸಿದರು.

ಉಳಿದಂತೆ ದೇವದತ್‌ ಪಡಿಕ್ಕಲ್‌ 24ರನ್, ನಾಯಕ ಸಂಜೂ ಸ್ಯಾಮ್ಸನ್‌ 38 ರನ್ ಹಾಗೂ ಶಿಮ್ರಾನ್‌ ಹೆಟ್ಮಾಯೆರ್‌ 26 ರನ್ ಬಿರುಸಿನ ಬ್ಯಾಟಿಂಗ್‌ ಪ್ರದರ್ಶಿಸಿದರು.

ರಿಯಾನ್‌ ಪರಾಗ್‌ 5 ರನ್ ಹಾಗೂ ಕರುಣ್‌ ನಾಯರ್‌ ಮೂರು ರನ್ ಗಳಿಸಿದರು.

ಈ ಟಾರ್ಗೆಟ್‌ ಬೆನ್ನತ್ತಿದ ಕೊಲ್ಕತ್ತಾ ನೈಟ್‌ ರೈಡರ್ಸ್‌ 19.4ನೇ ಓವರ್‌ನಲ್ಲಿ 210 ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು 7 ರನ್‌ಗಳ ಸೋಲೊಪ್ಪಿಕೊಂಡಿತು.

ಆರಂಭದಲ್ಲಿ ಸುನೀಲ್ ನರೈನ್ ಶೂನ್ಯಕ್ಕೆ ಔಟ್ ಆದ್ರು, ಆದರೆ ನಂತರ ಜೊತೆಯಾದ ಆರನ್‌ ಫಿಂಚ್‌, ಶ್ರೇಯಸ್ ಅಯ್ಯರ್ ಉತ್ತಮ ಜೊತೆಯಾಟವಾಡಿದರು.

ಪಿಂಚ್ 28 ಎಸೆತಗಳಲ್ಲಿ  58 ರನ್‌ ಗಳಿಸಿದ್ರೆ, 51 ಎಸೆತದಲ್ಲಿ ಶ್ರೇಯಸ್ ಅಯ್ಯರ್ 85 ರನ್ ಗಳಿಸಿದರು.

ಆದರೆ ನಂತರ ಬಂದ ನಿತೀಶ್‌ ರಾಣ 18 ರನ್ ಗಳಿಸಿದ್ರು. ಕೊನೆಯಲ್ಲಿ ಉಮೇಶ್ ಅಬ್ಬರಿಸಿದ್ರೂ ಪಂದ್ಯ ಗೆಲ್ಲಿಸಿಕೊಡಲಾಗಲಿಲ್ಲ.   

ಅಂದಹಾಗೆ ಕಠಿಣ ಸವಾಲು ಬೆನ್ನತ್ತಿದ ಕೆಕೆಆರ್‌, 16ನೇ ಓವರ್‌ವರೆಗೂ ಪಂದ್ಯದ ಮೇಲೆ ಹಿಡಿತ ಸಾಧಿಸಿತ್ತು.

ಆದರೆ 17ನೇ ಓವರ್‌ ಬೌಲಿಂಗ್‌ ದಾಳಿಗಿಳಿದ ಯುಜು಼ವೇಂದ್ರ ಚಹಲ್‌ ಪಂದ್ಯದ ದಿಕ್ಕನ್ನೇ ಬದಲಿಸಿದರು.

17ನೇ ಓವರ್‌ನಲ್ಲಿ ಕೇವಲ 2 ರನ್‌ ನೀಡಿ ಹ್ಯಾಟ್ರಿಕ್‌ ವಿಕೆಟ್‌ ಸಹಿತ ನಾಲ್ಕು ವಿಕೆಟ್‌ ಪಡೆದು ತಂಡದ ಗೆಲುವಿನಲ್ಲಿ ಮಿಂಚಿದರು.   Yuzvendra Chahal rr vs kkr match report in kannada

 

 

Tags: #Saaksha TVipl 2022rrYuzvendra Chahal
ShareTweetSendShare
Join us on:

Related Posts

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

by Shwetha
May 17, 2026
0

ದಾಖಲೆಗಳ ಸರದಾರ, ಟೀಮ್ ಇಂಡಿಯಾದ ರನ್ ಮಷಿನ್ ಮತ್ತು ಕೋಟ್ಯಂತರ ಅಭಿಮಾನಿಗಳ ನೆಚ್ಚಿನ ಕಿಂಗ್ ವಿರಾಟ್ ಕೊಹ್ಲಿ ಈಗ ಮತ್ತೆ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ. ತಮ್ಮ ಕ್ರಿಕೆಟ್ ಭವಿಷ್ಯ...

ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್  ವಾಗ್ದಾಳಿ

ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ

by Shwetha
May 17, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿ ಮತ್ತು ಅಂತಾರಾಷ್ಟ್ರೀಯ ಮಟ್ಟದ ರಾಜತಾಂತ್ರಿಕ ವೈಫಲ್ಯಗಳ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ....

ನಾನೇ ಖುದ್ದಾಗಿ ಪಕ್ಷದ ಆಫೀಸ್ ಗೆ ಪೇಂಟ್ ಮಾಡ್ತೀನಿ : ಹೋಗುವವರು ಹೋಗಲಿ ಎಂದು ಗುಡುಗಿದ ದೀದಿ

ನಾನೇ ಖುದ್ದಾಗಿ ಪಕ್ಷದ ಆಫೀಸ್ ಗೆ ಪೇಂಟ್ ಮಾಡ್ತೀನಿ : ಹೋಗುವವರು ಹೋಗಲಿ ಎಂದು ಗುಡುಗಿದ ದೀದಿ

by Shwetha
May 17, 2026
0

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಎಂದೂ ಕಾಣದಂತಹ ಭಾರಿ ಹಿನ್ನಡೆಯನ್ನು ತೃಣಮೂಲ ಕಾಂಗ್ರೆಸ್ ಅನುಭವಿಸಿದೆ. ಬಂಗಾಳದ ಅಧಿಪತಿ ಎಂದೇ ಕರೆಯಲ್ಪಡುತ್ತಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಈಗ...

ಮೇ 26ಕ್ಕೆ ಕೇರಳ ಪ್ರವೇಶಿಸಲಿದೆ ಮುಂಗಾರು

ಮೇ 26ಕ್ಕೆ ಕೇರಳ ಪ್ರವೇಶಿಸಲಿದೆ ಮುಂಗಾರು

by Shwetha
May 17, 2026
0

ದೇಶದ ಕೃಷಿ ಚಟುವಟಿಕೆಗಳಿಗೆ ಜೀವನಾಡಿಯಾಗಿರುವ ನೈಋತ್ಯ ಮುಂಗಾರು ಈ ಬಾರಿ ವಾಡಿಕೆಗಿಂತ ಮುಂಚಿತವಾಗಿಯೇ ಕೇರಳಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ...

SIR ಪ್ರಕ್ರಿಯೆ: ರಾಜ್ಯದಲ್ಲಿ 86% ಮ್ಯಾಪಿಂಗ್ ಕೆಲಸ ಪೂರ್ಣ  86%

SIR ಪ್ರಕ್ರಿಯೆ: ರಾಜ್ಯದಲ್ಲಿ 86% ಮ್ಯಾಪಿಂಗ್ ಕೆಲಸ ಪೂರ್ಣ 86%

by Shwetha
May 17, 2026
0

ಅನೂಪ್ ಕುಮಾರ್ ಅವರು ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ರಾಜ್ಯಾದ್ಯಂತ ಈಗಾಗಲೇ ಶೇ.86 ರಷ್ಟು ಮ್ಯಾಪಿಂಗ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram