ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಮತ್ತು ಹಿರಿಯ ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ (BS Yediyurappa) ಅವರಿಗೆ ಕೇಂದ್ರ ಗೃಹ ಇಲಾಖೆ Z ಕೆಟಗರಿ ಭದ್ರತೆ ನೀಡಿದೆ.
ರಾಜ್ಯದ ಒಳಗೆ ಯಡಿಯೂರಪ್ಪ ಅವರಿಗೆ Z ವರ್ಗದ ಭದ್ರತೆ ನೀಡಿದ್ದು, ಸಿಆರ್ಪಿಎಫ್ ಸಿಬ್ಬಂದಿಯಿಂದ ಭದ್ರತೆ ಕ್ರಮ ಒದಗಿಸಲಾಗುತ್ತದೆ. ಇತ್ತೀಚೆಗೆ ಮಾಜಿ ಸಿಎಂಗಳ ಭದ್ರತೆಯನ್ನು ಕೇಂದ್ರ ಗೃಹ ಇಲಾಖೆ ಹಿಂಪಡೆದಿತ್ತು. ಇದರಿಂದ ಸರ್ಕಾರಕ್ಕೆ ಭದ್ರತೆ ಹಿಂಪಡೆಯುವಂತೆ ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ ಹಾಗೂ ಜಗದೀಶ್ ಶೆಟ್ಟರ್ ಪತ್ರ ಬರೆದಿದ್ದರು. ಯಡಿಯೂರಪ್ಪ Z ಕೆಟಗರಿಯ ಭದ್ರತೆ ಕೊಡಲಾಗಿದೆ.
ಈ ಸಮಗ್ರ ಭದ್ರತಾ ಕ್ರಮಗಳನ್ನು ಅವರ ಸುರಕ್ಷತೆ ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ ಮತ್ತು ಸಿಬ್ಬಂದಿಗಳ ಗಣನೀಯ ನಿಯೋಜನೆಯನ್ನು ಒಳಗೊಂಡಿರುತ್ತದೆ.